PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

Published : Mar 05, 2022, 05:39 PM ISTUpdated : Mar 05, 2022, 05:42 PM IST
  • ವಾರಾಣಸಿ ಜನರೊಂದಿಗೆ ಪ್ರದಾನಿ ಮೋದಿ ಮಾತುಕತೆ
  • ಮೋದಿ ಕುರಿತು ಹಾಡು ರಚಿಸಿ ಹಾಡಿದ ವಾರಾಣಸಿ ಹಿರಿಯ ನಾಗರೀಕ
  • ನನ್ನ ಕುಟುಂಬದ ಯಾರೋಬ್ಬರು ರಾಜಕೀಯದಲ್ಲಿಲ್ಲ ಎಂದ ಮೋದಿ

ವಾರಾಣಸಿ(ಮಾ.05): ಉತ್ತರ ಪ್ರದೇಶ ಚುನಾವಣೆಯ ಅಂತಿಮ ಹಂತದ ಮತದಾನಕ್ಕೂ ಮುನ್ನ ಕೊನೆಯ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಉಳಿದುಕೊಂಡಿದ್ದಾರೆ. ನಿನ್ನೇ ಭರ್ಜರಿ ರೋಡ್ ಶೋ ನಡೆಸಿದ ಮೋದಿ ಇಂದು ವಾರಾಣಸಿ ನಾಗರೀಕರ ಜೊತೆ ಆತ್ಮೀಯ ಸಂವಾದ ನಡೆಸಿದ್ದಾರೆ. ಉತ್ತರ ಪ್ರದೇಶ ಸ್ಥಿರ ಹಾಗೂ ನಿರಂತತೆಯ ಸರ್ಕಾರವನ್ನು ಬಯಸುತ್ತದೆ. 20 ವರ್ಷಗಳ ಕಾಲ ಸರ್ಕಾರದಲ್ಲಿ ಜನರ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಕುಟುಂಬದ ಯಾರೊಬ್ಬರು ರಾಜಕೀಯದಲ್ಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಶಕ್ತಿಯೇ ದೊಡ್ಡದು ಎಂದು ಮೋದಿ ಹೇಳಿದ್ದಾರೆ. 

ಉತ್ತರ ಪ್ರದೇಶವು ಭಾರತದ ಆರ್ಥಿಕ ಪರಿವರ್ತನೆಯನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಯುಪಿ ಭಾರತದ ಆರ್ಥಿಕ ಪ್ರೇರಕ ಶಕ್ತಿಯನ್ನಾಗಿದೆ. ಆಡಳಿತದಲ್ಲಿ ನಿರಂತರತೆ ಅತ್ಯಗತ್ಯ ಏಕೆಂದರೆ ಅದು ಹೊಣೆಗಾರಿಕೆಯನ್ನು ಖಾತ್ರಿಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more