PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

PM Modi in Varanasi ವಾರಾಣಸಿ ಜನರೊಂದಿಗೆ ಮೋದಿ ಆತ್ಮೀಯ ಸಂವಾದ, ಹೊಸ ಅಧ್ಯಾಯದತ್ತ ಉತ್ತರ ಪ್ರದೇಶ!

Published : Mar 05, 2022, 05:39 PM ISTUpdated : Mar 05, 2022, 05:42 PM IST
  • ವಾರಾಣಸಿ ಜನರೊಂದಿಗೆ ಪ್ರದಾನಿ ಮೋದಿ ಮಾತುಕತೆ
  • ಮೋದಿ ಕುರಿತು ಹಾಡು ರಚಿಸಿ ಹಾಡಿದ ವಾರಾಣಸಿ ಹಿರಿಯ ನಾಗರೀಕ
  • ನನ್ನ ಕುಟುಂಬದ ಯಾರೋಬ್ಬರು ರಾಜಕೀಯದಲ್ಲಿಲ್ಲ ಎಂದ ಮೋದಿ

ವಾರಾಣಸಿ(ಮಾ.05): ಉತ್ತರ ಪ್ರದೇಶ ಚುನಾವಣೆಯ ಅಂತಿಮ ಹಂತದ ಮತದಾನಕ್ಕೂ ಮುನ್ನ ಕೊನೆಯ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ಉಳಿದುಕೊಂಡಿದ್ದಾರೆ. ನಿನ್ನೇ ಭರ್ಜರಿ ರೋಡ್ ಶೋ ನಡೆಸಿದ ಮೋದಿ ಇಂದು ವಾರಾಣಸಿ ನಾಗರೀಕರ ಜೊತೆ ಆತ್ಮೀಯ ಸಂವಾದ ನಡೆಸಿದ್ದಾರೆ. ಉತ್ತರ ಪ್ರದೇಶ ಸ್ಥಿರ ಹಾಗೂ ನಿರಂತತೆಯ ಸರ್ಕಾರವನ್ನು ಬಯಸುತ್ತದೆ. 20 ವರ್ಷಗಳ ಕಾಲ ಸರ್ಕಾರದಲ್ಲಿ ಜನರ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಕುಟುಂಬದ ಯಾರೊಬ್ಬರು ರಾಜಕೀಯದಲ್ಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಶಕ್ತಿಯೇ ದೊಡ್ಡದು ಎಂದು ಮೋದಿ ಹೇಳಿದ್ದಾರೆ. 

ಉತ್ತರ ಪ್ರದೇಶವು ಭಾರತದ ಆರ್ಥಿಕ ಪರಿವರ್ತನೆಯನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಯುಪಿ ಭಾರತದ ಆರ್ಥಿಕ ಪ್ರೇರಕ ಶಕ್ತಿಯನ್ನಾಗಿದೆ. ಆಡಳಿತದಲ್ಲಿ ನಿರಂತರತೆ ಅತ್ಯಗತ್ಯ ಏಕೆಂದರೆ ಅದು ಹೊಣೆಗಾರಿಕೆಯನ್ನು ಖಾತ್ರಿಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more