UP Election: ಚುನಾವಣಾ ಅಖಾಡದಲ್ಲಿ ವರುಣ್ ಗಾಂಧಿ ಕಾಣಿಸುತ್ತಿಲ್ಲ ಯಾಕೆ..?

UP Election: ಚುನಾವಣಾ ಅಖಾಡದಲ್ಲಿ ವರುಣ್ ಗಾಂಧಿ ಕಾಣಿಸುತ್ತಿಲ್ಲ ಯಾಕೆ..?

Published : Feb 25, 2022, 04:43 PM ISTUpdated : Feb 25, 2022, 06:02 PM IST

ಉತ್ತರ ಪ್ರದೇಶದಲ್ಲಿ (UP Election) 4 ನೇ ಹಂತದ ಮತದಾನ ನಡೆದಿದೆ. ಯೋಗಿ- ಅಖಿಲೇಶ್ ಮಡುವೆ ದೊಡ್ಡ ಮಟ್ಟದ ಪೈಪೋಟಿ ಇದೆ. ಯೋಗಿ ಪರ ಘಟಾನುಘಟಿ ನಾಯಕರೇ ಪ್ರಚಾರಕ್ಕಿಳಿದಿದ್ದಾರೆ. 

ಉತ್ತರ ಪ್ರದೇಶದಲ್ಲಿ (UP Election) 4 ನೇ ಹಂತದ ಮತದಾನ ನಡೆದಿದೆ. ಯೋಗಿ- ಅಖಿಲೇಶ್ ಮಡುವೆ ದೊಡ್ಡ ಮಟ್ಟದ ಪೈಪೋಟಿ ಇದೆ. ಯೋಗಿ ಪರ ಘಟಾನುಘಟಿ ನಾಯಕರೇ ಪ್ರಚಾರಕ್ಕಿಳಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಫೈರ್ ಬ್ರ್ಯಾಂಡ್ ಎನಿಸಿದ ವರುಣ್ ಗಾಂಧಿ, ಚುನಾವಣಾ ಅಖಾಡದಲ್ಲಿ ಕಾಣಿಸಿಕೊಂಡಿಲ್ಲ. 'ವರುಣ್ ಭಾಯ್ ಕಹಾ ಹೈ..' ಎಂಬ ಮಾತು ಕೇಳಿ ಬರುತ್ತಿದೆ.   2017 ರ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯರಾಗಿದ್ದ ವರುಣ್ ಗಾಂಧಿ ಈ ಬಾರಿ ಅಖಾಡದಲ್ಲಿ ಕಾಣಿಸ್ತಾ ಇಲ್ಲ. ವರುಣ್ ಗೈರು ಬಗ್ಗೆ ಬೇರೆ ಬೇರೆ ಮಾತುಗಳು ಕೇಳಿ ಬರುತ್ತಿದೆ. ಯಾಕೆ ಕಾಣಿಸಿಕೊಳ್ಳುತ್ತಿಲ್ಲ ವರುಣ್‌ ಗಾಂಧಿ..? ಏನಿದು ಸ್ಟ್ರಾಟೆಜಿ..? 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!