UP Election: ಚುನಾವಣಾ ಅಖಾಡದಲ್ಲಿ ವರುಣ್ ಗಾಂಧಿ ಕಾಣಿಸುತ್ತಿಲ್ಲ ಯಾಕೆ..?

UP Election: ಚುನಾವಣಾ ಅಖಾಡದಲ್ಲಿ ವರುಣ್ ಗಾಂಧಿ ಕಾಣಿಸುತ್ತಿಲ್ಲ ಯಾಕೆ..?

Published : Feb 25, 2022, 04:43 PM ISTUpdated : Feb 25, 2022, 06:02 PM IST

ಉತ್ತರ ಪ್ರದೇಶದಲ್ಲಿ (UP Election) 4 ನೇ ಹಂತದ ಮತದಾನ ನಡೆದಿದೆ. ಯೋಗಿ- ಅಖಿಲೇಶ್ ಮಡುವೆ ದೊಡ್ಡ ಮಟ್ಟದ ಪೈಪೋಟಿ ಇದೆ. ಯೋಗಿ ಪರ ಘಟಾನುಘಟಿ ನಾಯಕರೇ ಪ್ರಚಾರಕ್ಕಿಳಿದಿದ್ದಾರೆ. 

ಉತ್ತರ ಪ್ರದೇಶದಲ್ಲಿ (UP Election) 4 ನೇ ಹಂತದ ಮತದಾನ ನಡೆದಿದೆ. ಯೋಗಿ- ಅಖಿಲೇಶ್ ಮಡುವೆ ದೊಡ್ಡ ಮಟ್ಟದ ಪೈಪೋಟಿ ಇದೆ. ಯೋಗಿ ಪರ ಘಟಾನುಘಟಿ ನಾಯಕರೇ ಪ್ರಚಾರಕ್ಕಿಳಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಫೈರ್ ಬ್ರ್ಯಾಂಡ್ ಎನಿಸಿದ ವರುಣ್ ಗಾಂಧಿ, ಚುನಾವಣಾ ಅಖಾಡದಲ್ಲಿ ಕಾಣಿಸಿಕೊಂಡಿಲ್ಲ. 'ವರುಣ್ ಭಾಯ್ ಕಹಾ ಹೈ..' ಎಂಬ ಮಾತು ಕೇಳಿ ಬರುತ್ತಿದೆ.   2017 ರ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯರಾಗಿದ್ದ ವರುಣ್ ಗಾಂಧಿ ಈ ಬಾರಿ ಅಖಾಡದಲ್ಲಿ ಕಾಣಿಸ್ತಾ ಇಲ್ಲ. ವರುಣ್ ಗೈರು ಬಗ್ಗೆ ಬೇರೆ ಬೇರೆ ಮಾತುಗಳು ಕೇಳಿ ಬರುತ್ತಿದೆ. ಯಾಕೆ ಕಾಣಿಸಿಕೊಳ್ಳುತ್ತಿಲ್ಲ ವರುಣ್‌ ಗಾಂಧಿ..? ಏನಿದು ಸ್ಟ್ರಾಟೆಜಿ..? 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?