UP Election: ಚುನಾವಣಾ ಅಖಾಡದಲ್ಲಿ ವರುಣ್ ಗಾಂಧಿ ಕಾಣಿಸುತ್ತಿಲ್ಲ ಯಾಕೆ..?

UP Election: ಚುನಾವಣಾ ಅಖಾಡದಲ್ಲಿ ವರುಣ್ ಗಾಂಧಿ ಕಾಣಿಸುತ್ತಿಲ್ಲ ಯಾಕೆ..?

Published : Feb 25, 2022, 04:43 PM ISTUpdated : Feb 25, 2022, 06:02 PM IST

ಉತ್ತರ ಪ್ರದೇಶದಲ್ಲಿ (UP Election) 4 ನೇ ಹಂತದ ಮತದಾನ ನಡೆದಿದೆ. ಯೋಗಿ- ಅಖಿಲೇಶ್ ಮಡುವೆ ದೊಡ್ಡ ಮಟ್ಟದ ಪೈಪೋಟಿ ಇದೆ. ಯೋಗಿ ಪರ ಘಟಾನುಘಟಿ ನಾಯಕರೇ ಪ್ರಚಾರಕ್ಕಿಳಿದಿದ್ದಾರೆ. 

ಉತ್ತರ ಪ್ರದೇಶದಲ್ಲಿ (UP Election) 4 ನೇ ಹಂತದ ಮತದಾನ ನಡೆದಿದೆ. ಯೋಗಿ- ಅಖಿಲೇಶ್ ಮಡುವೆ ದೊಡ್ಡ ಮಟ್ಟದ ಪೈಪೋಟಿ ಇದೆ. ಯೋಗಿ ಪರ ಘಟಾನುಘಟಿ ನಾಯಕರೇ ಪ್ರಚಾರಕ್ಕಿಳಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಫೈರ್ ಬ್ರ್ಯಾಂಡ್ ಎನಿಸಿದ ವರುಣ್ ಗಾಂಧಿ, ಚುನಾವಣಾ ಅಖಾಡದಲ್ಲಿ ಕಾಣಿಸಿಕೊಂಡಿಲ್ಲ. 'ವರುಣ್ ಭಾಯ್ ಕಹಾ ಹೈ..' ಎಂಬ ಮಾತು ಕೇಳಿ ಬರುತ್ತಿದೆ.   2017 ರ ವಿಧಾನಸಭಾ ಚುನಾವಣೆಯಲ್ಲಿ ಸಕ್ರಿಯರಾಗಿದ್ದ ವರುಣ್ ಗಾಂಧಿ ಈ ಬಾರಿ ಅಖಾಡದಲ್ಲಿ ಕಾಣಿಸ್ತಾ ಇಲ್ಲ. ವರುಣ್ ಗೈರು ಬಗ್ಗೆ ಬೇರೆ ಬೇರೆ ಮಾತುಗಳು ಕೇಳಿ ಬರುತ್ತಿದೆ. ಯಾಕೆ ಕಾಣಿಸಿಕೊಳ್ಳುತ್ತಿಲ್ಲ ವರುಣ್‌ ಗಾಂಧಿ..? ಏನಿದು ಸ್ಟ್ರಾಟೆಜಿ..? 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್