ಕಿಲ್ಲರ್ ಕೊರೋನಾ ಸೋಂಕಿಗೆ ದೇಶದಲ್ಲಿ ಮೊದಲ ಸಚಿವೆ ಬಲಿ.!

ಕಿಲ್ಲರ್ ಕೊರೋನಾ ಸೋಂಕಿಗೆ ದೇಶದಲ್ಲಿ ಮೊದಲ ಸಚಿವೆ ಬಲಿ.!

Published : Aug 02, 2020, 03:15 PM IST

ದೇಶದಲ್ಲಿ ಕೊರೋನಾ ಸೋಂಕಿಗೆ ಸಚಿವೆಯೊಬ್ಬರು ಮೊದಲ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ವರುಣ್(62) ಲಖನೌನಲ್ಲಿ ಇಂದು(ಆ.02) ಬೆಳಗ್ಗೆ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ

ಲಖನೌ(ಆ.02): ಕೊರೋನಾ ಸೋಂಕಿಗೆ ತುತ್ತಾಗುತ್ತಿರುವವರು ಮಾತ್ರವಲ್ಲ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದೀಗ ದೇಶದಲ್ಲಿ ಸಚಿವೆಯೊಬ್ಬರನ್ನು ಕೊರೋನಾ ಹೆಮ್ಮಾರಿ ಬಲಿ ಪಡೆದುಕೊಂಡಿದೆ. 

ದೇಶದಲ್ಲಿ ಕೊರೋನಾ ಸೋಂಕಿಗೆ ಸಚಿವೆಯೊಬ್ಬರು ಮೊದಲ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ವರುಣ್(62) ಲಖನೌನಲ್ಲಿ ಇಂದು(ಆ.02) ಬೆಳಗ್ಗೆ ಕೊರೋನಾದಿಂದಾಗಿ ಸಾವನ್ನಪ್ಪಿದ್ದಾರೆ

ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದ ಕಮಲಾ ರಾಣಿ ಅವರಿಗೆ ಜುಲೈ 18ರಂದು ಕೊರೋನಾ ಸೋಂಕು ದೃಢಪಟ್ಟಿತ್ತು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?