ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

Published : Jun 13, 2022, 03:45 PM ISTUpdated : Jun 13, 2022, 03:53 PM IST

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ, ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. 

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ (Uttar Pradesh) ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. ಯಾರದ್ದೋ ಮಾತನ್ನ ಕೇಳಿಕೊಂಡು ದೊಂಬಿ ಗಲಾಟೆಯಲ್ಲಿ ಭಾಗವಹಿಸಿ ತಗಲಾಕಿಕೊಮಡರೆ ಮುಗೀತು, ಕಲ್ಲು ಎಸೆದವನ ಮನೆ ಬೀದಿಗೆ ಬಂತು ಅಂತಲೇ ಅರ್ಥ!

ಪ್ರವಾದಿ ಮೊಹಮ್ಮದರಿಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ (Noopur sharma) ಮಾಡಿದ ಅವಹೇಳನ ಖಂಡಿಸಿ ಉತ್ತರ ಪ್ರದೇಶದಲ್ಲಿ ಹಿಂಸಾಚಾರ (Violence)  ನಡೆಸಿದವರ ಆಸ್ತಿಪಾಸ್ತಿಗಳ ಮೇಲೆ ಸತತ 2ನೇ ದಿನವೂ ಬುಲ್ಡೋಜರ್‌ಗಳು ಗರ್ಜಿಸಿವೆ. ಪ್ರಯಾಗ್‌ರಾಜ್‌ನಲ್ಲಿ ಹಿಂಸೆಯ ‘ಮಾಸ್ಟರ್‌ಮೈಂಡ್‌’ ಎಂದು ಹೇಳಲಾದ ಜಾವೇದ್‌ ಅಹ್ಮದ್‌ ಅಲಿಯಾಸ್‌ ‘ಪಂಪ್‌’ ಎಂಬಾತನ ‘ಅಕ್ರಮ ಮನೆ’ಯನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ. ಈ ನಡುವೆ ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರವಾದಿ ಅವಹೇಳನ ವಿರೋಧಿಸಿ ಹಿಂಸಾಚಾರ ನಡೆಸಿದ 304 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇವರಲ್ಲಿ ಪ್ರಯಾಗರಾಜ್‌ನ 91, ಸಹಾರನ್‌ಪುರದ 71, ಹಾಥ್ರಸ್‌ನ 51, ಅಂಬೇಡ್ಕರ್‌ನಗರ ಹಾಗೂ ಮೊರಾದಾಬಾದ್‌ನ ತಲಾ 34, ಫಿರೋಜಾಬಾದ್‌ನ 15, ಅಲಿಗಢದ 6 ಹಾಗೂ ಜಲೌನ್‌ನ ಇಬ್ಬರಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more