ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

Published : Jun 13, 2022, 03:45 PM ISTUpdated : Jun 13, 2022, 03:53 PM IST

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ, ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. 

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ (Uttar Pradesh) ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. ಯಾರದ್ದೋ ಮಾತನ್ನ ಕೇಳಿಕೊಂಡು ದೊಂಬಿ ಗಲಾಟೆಯಲ್ಲಿ ಭಾಗವಹಿಸಿ ತಗಲಾಕಿಕೊಮಡರೆ ಮುಗೀತು, ಕಲ್ಲು ಎಸೆದವನ ಮನೆ ಬೀದಿಗೆ ಬಂತು ಅಂತಲೇ ಅರ್ಥ!

ಪ್ರವಾದಿ ಮೊಹಮ್ಮದರಿಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ (Noopur sharma) ಮಾಡಿದ ಅವಹೇಳನ ಖಂಡಿಸಿ ಉತ್ತರ ಪ್ರದೇಶದಲ್ಲಿ ಹಿಂಸಾಚಾರ (Violence)  ನಡೆಸಿದವರ ಆಸ್ತಿಪಾಸ್ತಿಗಳ ಮೇಲೆ ಸತತ 2ನೇ ದಿನವೂ ಬುಲ್ಡೋಜರ್‌ಗಳು ಗರ್ಜಿಸಿವೆ. ಪ್ರಯಾಗ್‌ರಾಜ್‌ನಲ್ಲಿ ಹಿಂಸೆಯ ‘ಮಾಸ್ಟರ್‌ಮೈಂಡ್‌’ ಎಂದು ಹೇಳಲಾದ ಜಾವೇದ್‌ ಅಹ್ಮದ್‌ ಅಲಿಯಾಸ್‌ ‘ಪಂಪ್‌’ ಎಂಬಾತನ ‘ಅಕ್ರಮ ಮನೆ’ಯನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ. ಈ ನಡುವೆ ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರವಾದಿ ಅವಹೇಳನ ವಿರೋಧಿಸಿ ಹಿಂಸಾಚಾರ ನಡೆಸಿದ 304 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇವರಲ್ಲಿ ಪ್ರಯಾಗರಾಜ್‌ನ 91, ಸಹಾರನ್‌ಪುರದ 71, ಹಾಥ್ರಸ್‌ನ 51, ಅಂಬೇಡ್ಕರ್‌ನಗರ ಹಾಗೂ ಮೊರಾದಾಬಾದ್‌ನ ತಲಾ 34, ಫಿರೋಜಾಬಾದ್‌ನ 15, ಅಲಿಗಢದ 6 ಹಾಗೂ ಜಲೌನ್‌ನ ಇಬ್ಬರಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more