ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

Published : Jun 13, 2022, 03:45 PM ISTUpdated : Jun 13, 2022, 03:53 PM IST

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ, ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. 

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ (Uttar Pradesh) ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. ಯಾರದ್ದೋ ಮಾತನ್ನ ಕೇಳಿಕೊಂಡು ದೊಂಬಿ ಗಲಾಟೆಯಲ್ಲಿ ಭಾಗವಹಿಸಿ ತಗಲಾಕಿಕೊಮಡರೆ ಮುಗೀತು, ಕಲ್ಲು ಎಸೆದವನ ಮನೆ ಬೀದಿಗೆ ಬಂತು ಅಂತಲೇ ಅರ್ಥ!

ಪ್ರವಾದಿ ಮೊಹಮ್ಮದರಿಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ (Noopur sharma) ಮಾಡಿದ ಅವಹೇಳನ ಖಂಡಿಸಿ ಉತ್ತರ ಪ್ರದೇಶದಲ್ಲಿ ಹಿಂಸಾಚಾರ (Violence)  ನಡೆಸಿದವರ ಆಸ್ತಿಪಾಸ್ತಿಗಳ ಮೇಲೆ ಸತತ 2ನೇ ದಿನವೂ ಬುಲ್ಡೋಜರ್‌ಗಳು ಗರ್ಜಿಸಿವೆ. ಪ್ರಯಾಗ್‌ರಾಜ್‌ನಲ್ಲಿ ಹಿಂಸೆಯ ‘ಮಾಸ್ಟರ್‌ಮೈಂಡ್‌’ ಎಂದು ಹೇಳಲಾದ ಜಾವೇದ್‌ ಅಹ್ಮದ್‌ ಅಲಿಯಾಸ್‌ ‘ಪಂಪ್‌’ ಎಂಬಾತನ ‘ಅಕ್ರಮ ಮನೆ’ಯನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ. ಈ ನಡುವೆ ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರವಾದಿ ಅವಹೇಳನ ವಿರೋಧಿಸಿ ಹಿಂಸಾಚಾರ ನಡೆಸಿದ 304 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇವರಲ್ಲಿ ಪ್ರಯಾಗರಾಜ್‌ನ 91, ಸಹಾರನ್‌ಪುರದ 71, ಹಾಥ್ರಸ್‌ನ 51, ಅಂಬೇಡ್ಕರ್‌ನಗರ ಹಾಗೂ ಮೊರಾದಾಬಾದ್‌ನ ತಲಾ 34, ಫಿರೋಜಾಬಾದ್‌ನ 15, ಅಲಿಗಢದ 6 ಹಾಗೂ ಜಲೌನ್‌ನ ಇಬ್ಬರಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more