ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

Published : Jun 13, 2022, 03:45 PM ISTUpdated : Jun 13, 2022, 03:53 PM IST

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ, ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. 

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ (Uttar Pradesh) ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. ಯಾರದ್ದೋ ಮಾತನ್ನ ಕೇಳಿಕೊಂಡು ದೊಂಬಿ ಗಲಾಟೆಯಲ್ಲಿ ಭಾಗವಹಿಸಿ ತಗಲಾಕಿಕೊಮಡರೆ ಮುಗೀತು, ಕಲ್ಲು ಎಸೆದವನ ಮನೆ ಬೀದಿಗೆ ಬಂತು ಅಂತಲೇ ಅರ್ಥ!

ಪ್ರವಾದಿ ಮೊಹಮ್ಮದರಿಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ (Noopur sharma) ಮಾಡಿದ ಅವಹೇಳನ ಖಂಡಿಸಿ ಉತ್ತರ ಪ್ರದೇಶದಲ್ಲಿ ಹಿಂಸಾಚಾರ (Violence)  ನಡೆಸಿದವರ ಆಸ್ತಿಪಾಸ್ತಿಗಳ ಮೇಲೆ ಸತತ 2ನೇ ದಿನವೂ ಬುಲ್ಡೋಜರ್‌ಗಳು ಗರ್ಜಿಸಿವೆ. ಪ್ರಯಾಗ್‌ರಾಜ್‌ನಲ್ಲಿ ಹಿಂಸೆಯ ‘ಮಾಸ್ಟರ್‌ಮೈಂಡ್‌’ ಎಂದು ಹೇಳಲಾದ ಜಾವೇದ್‌ ಅಹ್ಮದ್‌ ಅಲಿಯಾಸ್‌ ‘ಪಂಪ್‌’ ಎಂಬಾತನ ‘ಅಕ್ರಮ ಮನೆ’ಯನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ. ಈ ನಡುವೆ ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರವಾದಿ ಅವಹೇಳನ ವಿರೋಧಿಸಿ ಹಿಂಸಾಚಾರ ನಡೆಸಿದ 304 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇವರಲ್ಲಿ ಪ್ರಯಾಗರಾಜ್‌ನ 91, ಸಹಾರನ್‌ಪುರದ 71, ಹಾಥ್ರಸ್‌ನ 51, ಅಂಬೇಡ್ಕರ್‌ನಗರ ಹಾಗೂ ಮೊರಾದಾಬಾದ್‌ನ ತಲಾ 34, ಫಿರೋಜಾಬಾದ್‌ನ 15, ಅಲಿಗಢದ 6 ಹಾಗೂ ಜಲೌನ್‌ನ ಇಬ್ಬರಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more