ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

Published : Jun 13, 2022, 03:45 PM ISTUpdated : Jun 13, 2022, 03:53 PM IST

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ, ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. 

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ (Uttar Pradesh) ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. ಯಾರದ್ದೋ ಮಾತನ್ನ ಕೇಳಿಕೊಂಡು ದೊಂಬಿ ಗಲಾಟೆಯಲ್ಲಿ ಭಾಗವಹಿಸಿ ತಗಲಾಕಿಕೊಮಡರೆ ಮುಗೀತು, ಕಲ್ಲು ಎಸೆದವನ ಮನೆ ಬೀದಿಗೆ ಬಂತು ಅಂತಲೇ ಅರ್ಥ!

ಪ್ರವಾದಿ ಮೊಹಮ್ಮದರಿಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ (Noopur sharma) ಮಾಡಿದ ಅವಹೇಳನ ಖಂಡಿಸಿ ಉತ್ತರ ಪ್ರದೇಶದಲ್ಲಿ ಹಿಂಸಾಚಾರ (Violence)  ನಡೆಸಿದವರ ಆಸ್ತಿಪಾಸ್ತಿಗಳ ಮೇಲೆ ಸತತ 2ನೇ ದಿನವೂ ಬುಲ್ಡೋಜರ್‌ಗಳು ಗರ್ಜಿಸಿವೆ. ಪ್ರಯಾಗ್‌ರಾಜ್‌ನಲ್ಲಿ ಹಿಂಸೆಯ ‘ಮಾಸ್ಟರ್‌ಮೈಂಡ್‌’ ಎಂದು ಹೇಳಲಾದ ಜಾವೇದ್‌ ಅಹ್ಮದ್‌ ಅಲಿಯಾಸ್‌ ‘ಪಂಪ್‌’ ಎಂಬಾತನ ‘ಅಕ್ರಮ ಮನೆ’ಯನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ. ಈ ನಡುವೆ ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರವಾದಿ ಅವಹೇಳನ ವಿರೋಧಿಸಿ ಹಿಂಸಾಚಾರ ನಡೆಸಿದ 304 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇವರಲ್ಲಿ ಪ್ರಯಾಗರಾಜ್‌ನ 91, ಸಹಾರನ್‌ಪುರದ 71, ಹಾಥ್ರಸ್‌ನ 51, ಅಂಬೇಡ್ಕರ್‌ನಗರ ಹಾಗೂ ಮೊರಾದಾಬಾದ್‌ನ ತಲಾ 34, ಫಿರೋಜಾಬಾದ್‌ನ 15, ಅಲಿಗಢದ 6 ಹಾಗೂ ಜಲೌನ್‌ನ ಇಬ್ಬರಿದ್ದಾರೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more