ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ,  170 ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ, 170 ಕ್ಕೂ ಹೆಚ್ಚು ಮಂದಿ ನಾಪತ್ತೆ

Suvarna News   | Asianet News
Published : Feb 08, 2021, 09:33 AM ISTUpdated : Feb 08, 2021, 10:08 AM IST

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 
 

ಬೆಂಗಳೂರು (ಫೆ. 08): ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 

ಇಲ್ಲೊಬ್ಬ ವ್ಯಕ್ತ ಚಲಿಸುತ್ತಿರುವ ಬಸ್ಸಿಗೆ ಅಡ್ಡ ಬಂದಿದ್ದಾನೆ. ಅದೃಷ್ಟವಶಾತ್ ಸಾವನ್ನು ಗೆದ್ದಿದ್ದಾನೆ. ಹೇಗೆ..? ನೀವೇ ನೋಡಿ.. ಹೆಣ್ಣು ಹುಲಿಯನ್ನು ಇಂಪ್ರೆಸ್ ಮಾಡಲು ಎರಡು ಗಂಡು ಹುಲಿಗಳು ಫೈಟ್ ಮಾಡಿಕೊಂಡಿವೆ. ಇಲ್ಲೊಂದು ಕಡೆ ಮಹಿಳೆಯರ ಚೂಡಿದಾರದ ಒಳಗಿತ್ತು, ಮಾಲ್‌ನಲ್ಲಿ ಕದ್ದ ಬ್ರಾಂಡೆಡ್ ವಸ್ತುಗಳು. ಅರೇ, ಏನವು ಅಂತೀರಾ..? ಈ ಸುದ್ದಿ ನೋಡಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?