ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ,  170 ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ, 170 ಕ್ಕೂ ಹೆಚ್ಚು ಮಂದಿ ನಾಪತ್ತೆ

Suvarna News   | Asianet News
Published : Feb 08, 2021, 09:33 AM ISTUpdated : Feb 08, 2021, 10:08 AM IST

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 
 

ಬೆಂಗಳೂರು (ಫೆ. 08): ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 

ಇಲ್ಲೊಬ್ಬ ವ್ಯಕ್ತ ಚಲಿಸುತ್ತಿರುವ ಬಸ್ಸಿಗೆ ಅಡ್ಡ ಬಂದಿದ್ದಾನೆ. ಅದೃಷ್ಟವಶಾತ್ ಸಾವನ್ನು ಗೆದ್ದಿದ್ದಾನೆ. ಹೇಗೆ..? ನೀವೇ ನೋಡಿ.. ಹೆಣ್ಣು ಹುಲಿಯನ್ನು ಇಂಪ್ರೆಸ್ ಮಾಡಲು ಎರಡು ಗಂಡು ಹುಲಿಗಳು ಫೈಟ್ ಮಾಡಿಕೊಂಡಿವೆ. ಇಲ್ಲೊಂದು ಕಡೆ ಮಹಿಳೆಯರ ಚೂಡಿದಾರದ ಒಳಗಿತ್ತು, ಮಾಲ್‌ನಲ್ಲಿ ಕದ್ದ ಬ್ರಾಂಡೆಡ್ ವಸ್ತುಗಳು. ಅರೇ, ಏನವು ಅಂತೀರಾ..? ಈ ಸುದ್ದಿ ನೋಡಿ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್