ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ,  170 ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ, 170 ಕ್ಕೂ ಹೆಚ್ಚು ಮಂದಿ ನಾಪತ್ತೆ

Suvarna News   | Asianet News
Published : Feb 08, 2021, 09:33 AM ISTUpdated : Feb 08, 2021, 10:08 AM IST

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 
 

ಬೆಂಗಳೂರು (ಫೆ. 08): ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 

ಇಲ್ಲೊಬ್ಬ ವ್ಯಕ್ತ ಚಲಿಸುತ್ತಿರುವ ಬಸ್ಸಿಗೆ ಅಡ್ಡ ಬಂದಿದ್ದಾನೆ. ಅದೃಷ್ಟವಶಾತ್ ಸಾವನ್ನು ಗೆದ್ದಿದ್ದಾನೆ. ಹೇಗೆ..? ನೀವೇ ನೋಡಿ.. ಹೆಣ್ಣು ಹುಲಿಯನ್ನು ಇಂಪ್ರೆಸ್ ಮಾಡಲು ಎರಡು ಗಂಡು ಹುಲಿಗಳು ಫೈಟ್ ಮಾಡಿಕೊಂಡಿವೆ. ಇಲ್ಲೊಂದು ಕಡೆ ಮಹಿಳೆಯರ ಚೂಡಿದಾರದ ಒಳಗಿತ್ತು, ಮಾಲ್‌ನಲ್ಲಿ ಕದ್ದ ಬ್ರಾಂಡೆಡ್ ವಸ್ತುಗಳು. ಅರೇ, ಏನವು ಅಂತೀರಾ..? ಈ ಸುದ್ದಿ ನೋಡಿ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!