ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ,  170 ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರಾಖಂಡದಲ್ಲಿ ಹಿಮ ಸುನಾಮಿ, ವಿದ್ಯುತ್ ಘಟಕ ಧ್ವಂಸ, 170 ಕ್ಕೂ ಹೆಚ್ಚು ಮಂದಿ ನಾಪತ್ತೆ

Suvarna News   | Asianet News
Published : Feb 08, 2021, 09:33 AM ISTUpdated : Feb 08, 2021, 10:08 AM IST

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 
 

ಬೆಂಗಳೂರು (ಫೆ. 08): ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಎಂಬಲ್ಲಿ ಭಾರೀ ಹಿಮಕುಸಿತ ಸಂಭವಿಸಿದೆ. ಈ ಹಿಮಕುಸಿತದಿಂದ ಗಂಗಾನದಿ ಉಪನದಿಗಳಾದ ಧೌಲಿಗಂಗಾ, ರಿಷಿಗಂಗಾ ಹಾಗೂ ಅಲಕಾನಂದ ನದಿಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿ 170 ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. 

ಇಲ್ಲೊಬ್ಬ ವ್ಯಕ್ತ ಚಲಿಸುತ್ತಿರುವ ಬಸ್ಸಿಗೆ ಅಡ್ಡ ಬಂದಿದ್ದಾನೆ. ಅದೃಷ್ಟವಶಾತ್ ಸಾವನ್ನು ಗೆದ್ದಿದ್ದಾನೆ. ಹೇಗೆ..? ನೀವೇ ನೋಡಿ.. ಹೆಣ್ಣು ಹುಲಿಯನ್ನು ಇಂಪ್ರೆಸ್ ಮಾಡಲು ಎರಡು ಗಂಡು ಹುಲಿಗಳು ಫೈಟ್ ಮಾಡಿಕೊಂಡಿವೆ. ಇಲ್ಲೊಂದು ಕಡೆ ಮಹಿಳೆಯರ ಚೂಡಿದಾರದ ಒಳಗಿತ್ತು, ಮಾಲ್‌ನಲ್ಲಿ ಕದ್ದ ಬ್ರಾಂಡೆಡ್ ವಸ್ತುಗಳು. ಅರೇ, ಏನವು ಅಂತೀರಾ..? ಈ ಸುದ್ದಿ ನೋಡಿ..!

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?