ಜನರಿಗೆ ಮೋದಿ ಬಗ್ಗೆ ವಿಶ್ವಾಸವಿತ್ತು ಅಭಿವೃದ್ಧಿ ಕಾರ್ಯಕ್ಕೆ ಮನ್ನಣೆ: ಸಚಿವ ಜೋಶಿ

ಜನರಿಗೆ ಮೋದಿ ಬಗ್ಗೆ ವಿಶ್ವಾಸವಿತ್ತು ಅಭಿವೃದ್ಧಿ ಕಾರ್ಯಕ್ಕೆ ಮನ್ನಣೆ: ಸಚಿವ ಜೋಶಿ

Published : Mar 11, 2022, 11:51 AM IST

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿಯೂ ಆಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬೆಂಗಳೂರು(ಮಾ.11): ಉತ್ತರಾಖಂಡದಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿಯೂ ಆಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಪಂಚರಾಜ್ಯ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಳಿಕ ಉತ್ತರಾಖಂಡದಲ್ಲಿ ಪಕ್ಷ 42-44 ಸ್ಥಾನ ಗೆಲ್ಲುವುದಾಗಿ ರಾಷ್ಟ್ರೀಯ ನಾಯಕರಿಗೆ ಲಿಖಿತವಾಗಿ ವರದಿ ನೀಡಿದ್ದೆ. ಅದರಂತೆ ಸ್ಪಷ್ಟಬಹುತದೊಂದಿಗೆ ಮತ್ತೆ ಅಧಿಕಾರ ಹಿಡಿದ್ದೇವೆ. ಈ ಫಲಿತಾಂಶದ ಬಗ್ಗೆ ನಮಗೆ ಯಾವುದೇ ಗೊಂದಲ ಇರಲಿಲ್ಲ. ಉತ್ತರಾಖಂಡದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿಶ್ವಾಸವಿತ್ತು. ಇದರ ಜತೆಗೆ ಒಳ್ಳೆಯ ತಂತ್ರಗಳೊಂದಿಗೆ ಈ ಚುನಾವಣೆ ಎದುರಿಸಿದ್ದೆವು ಎಂದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more