EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

Published : Apr 06, 2024, 07:39 PM IST

ಏಕರೂಪ ನಾಗರೀಕ ಸಂಹಿತೆ ಪರವಾಗಿ ಮಾತನಾಡಿರುವ ಉತ್ತರಾಖಂಡದ ಸ್ಪೀಕರ್‌ ರಿತು ಖಂಡೂರಿ ಭೂಷಣ್‌, ಕಾಯ್ದೆ ಈ ಸಮಯದ ಅಗತ್ಯ ಎಂದು ಹೇಳಿದ್ದಾರೆ.

ನವದೆಹಲಿ (ಏ.6): ಉತ್ತರಾಖಂಡ ಸ್ಪೀಕರ್ ರಿತು ಖಂಡೂರಿ ಭೂಷಣ್ ಅವರು ಏಷ್ಯಾನೆಟ್ ನ್ಯೂಸ್‌ಬಲ್‌ನ ಅನೀಶ್ ಕುಮಾರ್ ಜೊತೆಗಿನ ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲಿ ಮಾತನಾಡಿದ್ದು, ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನವು ಇಂದಿನ ಅಗತ್ಯವಾಗಿದೆ ಮತ್ತು ಮಹಿಳೆಯರು ಮತ್ತು ಸಮಾಜವನ್ನು ಇದು  ಸಶಕ್ತಗೊಳಿಸುತ್ತದೆ ಎಂದಿದ್ದಾರೆ.

ಉತ್ತರಾಖಂಡ ಇತ್ತೀಚೆಗೆ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸಿದ ಭಾರತದ ಮೊದಲ ರಾಜ್ಯ ಎನಿಸಿಕೊಂಡಿದೆ. ಏಕರೂಪ ನಾಗರಿಕ ಸಂಹಿತೆ ಮಸೂದೆ 2024 ರ ಅಂಗೀಕಾರ -- ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಉತ್ತರಾಖಂಡದ ಅದರ ಸರ್ಕಾರದ ದೀರ್ಘಕಾಲದ ಬದ್ಧತೆಯನ್ನು ಪೂರೈಸುವುದಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯೂ ಇದಕ್ಕೆ ಸಿಕ್ಕಿದೆ.

ಲೋಕಸಭೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಏಕರೂಪ ನಾಗರಿಕ ಸಂಹಿತೆ ಇಂದು ದೇಶದ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. ಯುಸಿಸಿ ಹಿಂದೂ ಕೇಂದ್ರಿತ ಹೇರಿಕೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಉತ್ತರಾಖಂಡ ವಿಧಾನಸಭೆ ಸ್ಪೀಕರ್ ರಿತು ಖಂಡೂರಿ ಭೂಷಣ್, ಈ ಕಾಯ್ದೆ ಇಂದಿನ ಅಗತ್ಯ ಎಂದು ಹೇಳಿದ್ದಾರೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more