EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

Published : Apr 06, 2024, 07:39 PM IST

ಏಕರೂಪ ನಾಗರೀಕ ಸಂಹಿತೆ ಪರವಾಗಿ ಮಾತನಾಡಿರುವ ಉತ್ತರಾಖಂಡದ ಸ್ಪೀಕರ್‌ ರಿತು ಖಂಡೂರಿ ಭೂಷಣ್‌, ಕಾಯ್ದೆ ಈ ಸಮಯದ ಅಗತ್ಯ ಎಂದು ಹೇಳಿದ್ದಾರೆ.

ನವದೆಹಲಿ (ಏ.6): ಉತ್ತರಾಖಂಡ ಸ್ಪೀಕರ್ ರಿತು ಖಂಡೂರಿ ಭೂಷಣ್ ಅವರು ಏಷ್ಯಾನೆಟ್ ನ್ಯೂಸ್‌ಬಲ್‌ನ ಅನೀಶ್ ಕುಮಾರ್ ಜೊತೆಗಿನ ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲಿ ಮಾತನಾಡಿದ್ದು, ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನವು ಇಂದಿನ ಅಗತ್ಯವಾಗಿದೆ ಮತ್ತು ಮಹಿಳೆಯರು ಮತ್ತು ಸಮಾಜವನ್ನು ಇದು  ಸಶಕ್ತಗೊಳಿಸುತ್ತದೆ ಎಂದಿದ್ದಾರೆ.

ಉತ್ತರಾಖಂಡ ಇತ್ತೀಚೆಗೆ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸಿದ ಭಾರತದ ಮೊದಲ ರಾಜ್ಯ ಎನಿಸಿಕೊಂಡಿದೆ. ಏಕರೂಪ ನಾಗರಿಕ ಸಂಹಿತೆ ಮಸೂದೆ 2024 ರ ಅಂಗೀಕಾರ -- ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಉತ್ತರಾಖಂಡದ ಅದರ ಸರ್ಕಾರದ ದೀರ್ಘಕಾಲದ ಬದ್ಧತೆಯನ್ನು ಪೂರೈಸುವುದಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯೂ ಇದಕ್ಕೆ ಸಿಕ್ಕಿದೆ.

ಲೋಕಸಭೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಏಕರೂಪ ನಾಗರಿಕ ಸಂಹಿತೆ ಇಂದು ದೇಶದ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. ಯುಸಿಸಿ ಹಿಂದೂ ಕೇಂದ್ರಿತ ಹೇರಿಕೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಉತ್ತರಾಖಂಡ ವಿಧಾನಸಭೆ ಸ್ಪೀಕರ್ ರಿತು ಖಂಡೂರಿ ಭೂಷಣ್, ಈ ಕಾಯ್ದೆ ಇಂದಿನ ಅಗತ್ಯ ಎಂದು ಹೇಳಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more