EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

Published : Apr 06, 2024, 07:39 PM IST

ಏಕರೂಪ ನಾಗರೀಕ ಸಂಹಿತೆ ಪರವಾಗಿ ಮಾತನಾಡಿರುವ ಉತ್ತರಾಖಂಡದ ಸ್ಪೀಕರ್‌ ರಿತು ಖಂಡೂರಿ ಭೂಷಣ್‌, ಕಾಯ್ದೆ ಈ ಸಮಯದ ಅಗತ್ಯ ಎಂದು ಹೇಳಿದ್ದಾರೆ.

ನವದೆಹಲಿ (ಏ.6): ಉತ್ತರಾಖಂಡ ಸ್ಪೀಕರ್ ರಿತು ಖಂಡೂರಿ ಭೂಷಣ್ ಅವರು ಏಷ್ಯಾನೆಟ್ ನ್ಯೂಸ್‌ಬಲ್‌ನ ಅನೀಶ್ ಕುಮಾರ್ ಜೊತೆಗಿನ ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲಿ ಮಾತನಾಡಿದ್ದು, ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನವು ಇಂದಿನ ಅಗತ್ಯವಾಗಿದೆ ಮತ್ತು ಮಹಿಳೆಯರು ಮತ್ತು ಸಮಾಜವನ್ನು ಇದು  ಸಶಕ್ತಗೊಳಿಸುತ್ತದೆ ಎಂದಿದ್ದಾರೆ.

ಉತ್ತರಾಖಂಡ ಇತ್ತೀಚೆಗೆ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸಿದ ಭಾರತದ ಮೊದಲ ರಾಜ್ಯ ಎನಿಸಿಕೊಂಡಿದೆ. ಏಕರೂಪ ನಾಗರಿಕ ಸಂಹಿತೆ ಮಸೂದೆ 2024 ರ ಅಂಗೀಕಾರ -- ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಉತ್ತರಾಖಂಡದ ಅದರ ಸರ್ಕಾರದ ದೀರ್ಘಕಾಲದ ಬದ್ಧತೆಯನ್ನು ಪೂರೈಸುವುದಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯೂ ಇದಕ್ಕೆ ಸಿಕ್ಕಿದೆ.

ಲೋಕಸಭೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಏಕರೂಪ ನಾಗರಿಕ ಸಂಹಿತೆ ಇಂದು ದೇಶದ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. ಯುಸಿಸಿ ಹಿಂದೂ ಕೇಂದ್ರಿತ ಹೇರಿಕೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಉತ್ತರಾಖಂಡ ವಿಧಾನಸಭೆ ಸ್ಪೀಕರ್ ರಿತು ಖಂಡೂರಿ ಭೂಷಣ್, ಈ ಕಾಯ್ದೆ ಇಂದಿನ ಅಗತ್ಯ ಎಂದು ಹೇಳಿದ್ದಾರೆ.
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more