News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

Published : Nov 28, 2023, 11:06 PM IST

17 ದಿನಗಳ ಕಾಲ ಸುರಂಗದಲ್ಲಿ ಕಾಲ ಕಳೆದಿದ್ದ 41 ಕಾರ್ಮಿಕರು, ಮಂಗಳವಾರ ಸಿಲ್‌ಕ್ಯಾರಾ ಸುರಂಗದಿಂದ ಯಶಸ್ವಿಯಾಗಿ ಹೊರಬಂದಿದ್ದಾರೆ, 398 ಗಂಟೆಗಳ ಕಾಲ ರಕ್ಷಣಾ ಕಾರ್ಆಚರಣೆ ನಡೆದಿತ್ತು.
 

ನವದೆಹಲಿ (ನ.28): ಬರೋಬ್ಬರಿ 17 ದಿನಗಳ ಕಾಲ ಸಿಲ್‌ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಮಂಗಳವಾರ ಯಶಸ್ವಿಯಾಗಿ ರಕ್ಷಿಸಲಾಗಿದೆ. 398 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮೊದಲ ಕಾರ್ಮಿಕ ಹೊರಬಂದಾಗ ಅಂತ್ಯ ಕಂಡಿತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ಈ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಸಂಭ್ರಮ ಪಟ್ಟಿದ್ದಾರೆ. ಸುರಂಗದಿಂದ ಕಾರ್ಮಿಕರನ್ನು ಹೊರತರಲು ಮಾಡಲಾಗಿದ್ದ ರಂಧ್ರದಕ್ಕೆ ನುಗ್ಗಿಸಿದ ಪೈಪ್‌ನಿಂದ ಕಾರ್ಮಿಕರು ಹೊರಬಂದಾಗ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್‌ ಹಾರ ಹಾಕಿ ಅವರನ್ನು ಸ್ವಾಗತಿಸಿದರು.

ಟೀಮ್‌ ವರ್ಕ್‌ನ ಶ್ರೇಷ್ಠ ಉದಾಹರಣೆ, ಸಿಲ್‌ಕ್ಯಾರಾ ಸುರಂಗ ಯಶಸ್ವಿ ಕಾರ್ಯಾಚರಣೆಗೆ ಮೋದಿ ಸಂತಸ!

ಎಲ್ಲರಲ್ಲೂ ಸದ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುವುದು ಎಂದು ಪುಷ್ಕರ್‌ ಸಿಂಗ್‌ ಧಾಮಿ ಹೇಳಿದ್ದಾರೆ. ಅದರೊಂದಿಗೆ ಎಲ್ಲಾ ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more