News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

Published : Nov 28, 2023, 11:06 PM IST

17 ದಿನಗಳ ಕಾಲ ಸುರಂಗದಲ್ಲಿ ಕಾಲ ಕಳೆದಿದ್ದ 41 ಕಾರ್ಮಿಕರು, ಮಂಗಳವಾರ ಸಿಲ್‌ಕ್ಯಾರಾ ಸುರಂಗದಿಂದ ಯಶಸ್ವಿಯಾಗಿ ಹೊರಬಂದಿದ್ದಾರೆ, 398 ಗಂಟೆಗಳ ಕಾಲ ರಕ್ಷಣಾ ಕಾರ್ಆಚರಣೆ ನಡೆದಿತ್ತು.
 

ನವದೆಹಲಿ (ನ.28): ಬರೋಬ್ಬರಿ 17 ದಿನಗಳ ಕಾಲ ಸಿಲ್‌ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಮಂಗಳವಾರ ಯಶಸ್ವಿಯಾಗಿ ರಕ್ಷಿಸಲಾಗಿದೆ. 398 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮೊದಲ ಕಾರ್ಮಿಕ ಹೊರಬಂದಾಗ ಅಂತ್ಯ ಕಂಡಿತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ಈ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಸಂಭ್ರಮ ಪಟ್ಟಿದ್ದಾರೆ. ಸುರಂಗದಿಂದ ಕಾರ್ಮಿಕರನ್ನು ಹೊರತರಲು ಮಾಡಲಾಗಿದ್ದ ರಂಧ್ರದಕ್ಕೆ ನುಗ್ಗಿಸಿದ ಪೈಪ್‌ನಿಂದ ಕಾರ್ಮಿಕರು ಹೊರಬಂದಾಗ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್‌ ಹಾರ ಹಾಕಿ ಅವರನ್ನು ಸ್ವಾಗತಿಸಿದರು.

ಟೀಮ್‌ ವರ್ಕ್‌ನ ಶ್ರೇಷ್ಠ ಉದಾಹರಣೆ, ಸಿಲ್‌ಕ್ಯಾರಾ ಸುರಂಗ ಯಶಸ್ವಿ ಕಾರ್ಯಾಚರಣೆಗೆ ಮೋದಿ ಸಂತಸ!

ಎಲ್ಲರಲ್ಲೂ ಸದ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುವುದು ಎಂದು ಪುಷ್ಕರ್‌ ಸಿಂಗ್‌ ಧಾಮಿ ಹೇಳಿದ್ದಾರೆ. ಅದರೊಂದಿಗೆ ಎಲ್ಲಾ ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more