News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

Published : Nov 28, 2023, 11:06 PM IST

17 ದಿನಗಳ ಕಾಲ ಸುರಂಗದಲ್ಲಿ ಕಾಲ ಕಳೆದಿದ್ದ 41 ಕಾರ್ಮಿಕರು, ಮಂಗಳವಾರ ಸಿಲ್‌ಕ್ಯಾರಾ ಸುರಂಗದಿಂದ ಯಶಸ್ವಿಯಾಗಿ ಹೊರಬಂದಿದ್ದಾರೆ, 398 ಗಂಟೆಗಳ ಕಾಲ ರಕ್ಷಣಾ ಕಾರ್ಆಚರಣೆ ನಡೆದಿತ್ತು.
 

ನವದೆಹಲಿ (ನ.28): ಬರೋಬ್ಬರಿ 17 ದಿನಗಳ ಕಾಲ ಸಿಲ್‌ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಮಂಗಳವಾರ ಯಶಸ್ವಿಯಾಗಿ ರಕ್ಷಿಸಲಾಗಿದೆ. 398 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮೊದಲ ಕಾರ್ಮಿಕ ಹೊರಬಂದಾಗ ಅಂತ್ಯ ಕಂಡಿತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ಈ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಸಂಭ್ರಮ ಪಟ್ಟಿದ್ದಾರೆ. ಸುರಂಗದಿಂದ ಕಾರ್ಮಿಕರನ್ನು ಹೊರತರಲು ಮಾಡಲಾಗಿದ್ದ ರಂಧ್ರದಕ್ಕೆ ನುಗ್ಗಿಸಿದ ಪೈಪ್‌ನಿಂದ ಕಾರ್ಮಿಕರು ಹೊರಬಂದಾಗ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್‌ ಹಾರ ಹಾಕಿ ಅವರನ್ನು ಸ್ವಾಗತಿಸಿದರು.

ಟೀಮ್‌ ವರ್ಕ್‌ನ ಶ್ರೇಷ್ಠ ಉದಾಹರಣೆ, ಸಿಲ್‌ಕ್ಯಾರಾ ಸುರಂಗ ಯಶಸ್ವಿ ಕಾರ್ಯಾಚರಣೆಗೆ ಮೋದಿ ಸಂತಸ!

ಎಲ್ಲರಲ್ಲೂ ಸದ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುವುದು ಎಂದು ಪುಷ್ಕರ್‌ ಸಿಂಗ್‌ ಧಾಮಿ ಹೇಳಿದ್ದಾರೆ. ಅದರೊಂದಿಗೆ ಎಲ್ಲಾ ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more