News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

News Hour: ಸುರಂಗದಿಂದ ಸಾವನ್ನು ಗೆದ್ದ ಬಂದ 41 ಕಾರ್ಮಿಕರು

Published : Nov 28, 2023, 11:06 PM IST

17 ದಿನಗಳ ಕಾಲ ಸುರಂಗದಲ್ಲಿ ಕಾಲ ಕಳೆದಿದ್ದ 41 ಕಾರ್ಮಿಕರು, ಮಂಗಳವಾರ ಸಿಲ್‌ಕ್ಯಾರಾ ಸುರಂಗದಿಂದ ಯಶಸ್ವಿಯಾಗಿ ಹೊರಬಂದಿದ್ದಾರೆ, 398 ಗಂಟೆಗಳ ಕಾಲ ರಕ್ಷಣಾ ಕಾರ್ಆಚರಣೆ ನಡೆದಿತ್ತು.
 

ನವದೆಹಲಿ (ನ.28): ಬರೋಬ್ಬರಿ 17 ದಿನಗಳ ಕಾಲ ಸಿಲ್‌ಕ್ಯಾರಾ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಮಂಗಳವಾರ ಯಶಸ್ವಿಯಾಗಿ ರಕ್ಷಿಸಲಾಗಿದೆ. 398 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮೊದಲ ಕಾರ್ಮಿಕ ಹೊರಬಂದಾಗ ಅಂತ್ಯ ಕಂಡಿತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ಈ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಸಂಭ್ರಮ ಪಟ್ಟಿದ್ದಾರೆ. ಸುರಂಗದಿಂದ ಕಾರ್ಮಿಕರನ್ನು ಹೊರತರಲು ಮಾಡಲಾಗಿದ್ದ ರಂಧ್ರದಕ್ಕೆ ನುಗ್ಗಿಸಿದ ಪೈಪ್‌ನಿಂದ ಕಾರ್ಮಿಕರು ಹೊರಬಂದಾಗ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್‌ ಹಾರ ಹಾಕಿ ಅವರನ್ನು ಸ್ವಾಗತಿಸಿದರು.

ಟೀಮ್‌ ವರ್ಕ್‌ನ ಶ್ರೇಷ್ಠ ಉದಾಹರಣೆ, ಸಿಲ್‌ಕ್ಯಾರಾ ಸುರಂಗ ಯಶಸ್ವಿ ಕಾರ್ಯಾಚರಣೆಗೆ ಮೋದಿ ಸಂತಸ!

ಎಲ್ಲರಲ್ಲೂ ಸದ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುವುದು ಎಂದು ಪುಷ್ಕರ್‌ ಸಿಂಗ್‌ ಧಾಮಿ ಹೇಳಿದ್ದಾರೆ. ಅದರೊಂದಿಗೆ ಎಲ್ಲಾ ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more