ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

Published : Jan 31, 2024, 10:52 PM IST

1993ರ ವರೆಗೆ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ಅವಕಾಶ ನೀಡಲಾಗಿತ್ತು. ಬಳಿಕ ರಾಜಕೀಯ ಮೇಲಾಟ ಸೇರಿದಂತೆ ಹಲವು ಕಾರಣಗಳಿಂದ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ 3 ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಗ್ಯಾನವಾಪಿ, ಹೇಮಂತ್ ಸೊರೆನ್ ಬಂಧನ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಿಂದೂಗಳ ಶ್ರದ್ಧಾಕೇಂದ್ರ, ಭಾರತದ ಅತ್ಯಂತ ಪುರಾತನ ನಗರ, ಪುರಾತನ ಧಾರ್ಮಿಕ ಕೇಂದ್ರ ಕಾಶಿ ವಿಶ್ವನಾಥ ಮಂದಿರದ ಮೇಲೆ ನಡೆದ ದಾಳಿಗಳು ಒಂದೆರಡಲ್ಲ. ಆದರೆ ಸ್ವತಂತ್ರ ಭಾರತದಲ್ಲೂ ಈ ದೇಗುಲವನ್ನು ಹಿಂದೂಗಳಿಂದ ದೂರವಿಡುವ ಹುನ್ನಾರ ನಡೆದಿತ್ತು ಅನ್ನೋದು ಕಟು ಸತ್ಯ. ಇದೀಗ ಕೋಟ್ಯಾಂತರ ಹಿಂದುಗಳ ಪಾರ್ಥನೆ ಫಲಿಸಿದೆ. ವಿಶ್ವನಾಥನ ಮೂಲ ದೇವಸ್ಥಾನದ ಮೇಲೆ ನಿಂತಿರುವ ಗ್ಯಾನವಾಪಿ ಮಸೀದಿ ಆವರಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ವಾರಣಾಸಿ ಕೋರ್ಟ್ ಅವಕಾಶ ನೀಡಿದೆ. 1993ರ ಬಳಿಕ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಗೆಲುವಾಗಿದೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more