ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

Published : Jan 31, 2024, 10:52 PM IST

1993ರ ವರೆಗೆ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ಅವಕಾಶ ನೀಡಲಾಗಿತ್ತು. ಬಳಿಕ ರಾಜಕೀಯ ಮೇಲಾಟ ಸೇರಿದಂತೆ ಹಲವು ಕಾರಣಗಳಿಂದ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ 3 ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಗ್ಯಾನವಾಪಿ, ಹೇಮಂತ್ ಸೊರೆನ್ ಬಂಧನ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಿಂದೂಗಳ ಶ್ರದ್ಧಾಕೇಂದ್ರ, ಭಾರತದ ಅತ್ಯಂತ ಪುರಾತನ ನಗರ, ಪುರಾತನ ಧಾರ್ಮಿಕ ಕೇಂದ್ರ ಕಾಶಿ ವಿಶ್ವನಾಥ ಮಂದಿರದ ಮೇಲೆ ನಡೆದ ದಾಳಿಗಳು ಒಂದೆರಡಲ್ಲ. ಆದರೆ ಸ್ವತಂತ್ರ ಭಾರತದಲ್ಲೂ ಈ ದೇಗುಲವನ್ನು ಹಿಂದೂಗಳಿಂದ ದೂರವಿಡುವ ಹುನ್ನಾರ ನಡೆದಿತ್ತು ಅನ್ನೋದು ಕಟು ಸತ್ಯ. ಇದೀಗ ಕೋಟ್ಯಾಂತರ ಹಿಂದುಗಳ ಪಾರ್ಥನೆ ಫಲಿಸಿದೆ. ವಿಶ್ವನಾಥನ ಮೂಲ ದೇವಸ್ಥಾನದ ಮೇಲೆ ನಿಂತಿರುವ ಗ್ಯಾನವಾಪಿ ಮಸೀದಿ ಆವರಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ವಾರಣಾಸಿ ಕೋರ್ಟ್ ಅವಕಾಶ ನೀಡಿದೆ. 1993ರ ಬಳಿಕ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಗೆಲುವಾಗಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more