ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

Published : Jan 31, 2024, 10:52 PM IST

1993ರ ವರೆಗೆ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ಅವಕಾಶ ನೀಡಲಾಗಿತ್ತು. ಬಳಿಕ ರಾಜಕೀಯ ಮೇಲಾಟ ಸೇರಿದಂತೆ ಹಲವು ಕಾರಣಗಳಿಂದ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ 3 ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಗ್ಯಾನವಾಪಿ, ಹೇಮಂತ್ ಸೊರೆನ್ ಬಂಧನ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಿಂದೂಗಳ ಶ್ರದ್ಧಾಕೇಂದ್ರ, ಭಾರತದ ಅತ್ಯಂತ ಪುರಾತನ ನಗರ, ಪುರಾತನ ಧಾರ್ಮಿಕ ಕೇಂದ್ರ ಕಾಶಿ ವಿಶ್ವನಾಥ ಮಂದಿರದ ಮೇಲೆ ನಡೆದ ದಾಳಿಗಳು ಒಂದೆರಡಲ್ಲ. ಆದರೆ ಸ್ವತಂತ್ರ ಭಾರತದಲ್ಲೂ ಈ ದೇಗುಲವನ್ನು ಹಿಂದೂಗಳಿಂದ ದೂರವಿಡುವ ಹುನ್ನಾರ ನಡೆದಿತ್ತು ಅನ್ನೋದು ಕಟು ಸತ್ಯ. ಇದೀಗ ಕೋಟ್ಯಾಂತರ ಹಿಂದುಗಳ ಪಾರ್ಥನೆ ಫಲಿಸಿದೆ. ವಿಶ್ವನಾಥನ ಮೂಲ ದೇವಸ್ಥಾನದ ಮೇಲೆ ನಿಂತಿರುವ ಗ್ಯಾನವಾಪಿ ಮಸೀದಿ ಆವರಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ವಾರಣಾಸಿ ಕೋರ್ಟ್ ಅವಕಾಶ ನೀಡಿದೆ. 1993ರ ಬಳಿಕ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಗೆಲುವಾಗಿದೆ.
 

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more