ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

Published : Jan 31, 2024, 10:52 PM IST

1993ರ ವರೆಗೆ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ಅವಕಾಶ ನೀಡಲಾಗಿತ್ತು. ಬಳಿಕ ರಾಜಕೀಯ ಮೇಲಾಟ ಸೇರಿದಂತೆ ಹಲವು ಕಾರಣಗಳಿಂದ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ 3 ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಗ್ಯಾನವಾಪಿ, ಹೇಮಂತ್ ಸೊರೆನ್ ಬಂಧನ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಿಂದೂಗಳ ಶ್ರದ್ಧಾಕೇಂದ್ರ, ಭಾರತದ ಅತ್ಯಂತ ಪುರಾತನ ನಗರ, ಪುರಾತನ ಧಾರ್ಮಿಕ ಕೇಂದ್ರ ಕಾಶಿ ವಿಶ್ವನಾಥ ಮಂದಿರದ ಮೇಲೆ ನಡೆದ ದಾಳಿಗಳು ಒಂದೆರಡಲ್ಲ. ಆದರೆ ಸ್ವತಂತ್ರ ಭಾರತದಲ್ಲೂ ಈ ದೇಗುಲವನ್ನು ಹಿಂದೂಗಳಿಂದ ದೂರವಿಡುವ ಹುನ್ನಾರ ನಡೆದಿತ್ತು ಅನ್ನೋದು ಕಟು ಸತ್ಯ. ಇದೀಗ ಕೋಟ್ಯಾಂತರ ಹಿಂದುಗಳ ಪಾರ್ಥನೆ ಫಲಿಸಿದೆ. ವಿಶ್ವನಾಥನ ಮೂಲ ದೇವಸ್ಥಾನದ ಮೇಲೆ ನಿಂತಿರುವ ಗ್ಯಾನವಾಪಿ ಮಸೀದಿ ಆವರಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ವಾರಣಾಸಿ ಕೋರ್ಟ್ ಅವಕಾಶ ನೀಡಿದೆ. 1993ರ ಬಳಿಕ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಗೆಲುವಾಗಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more