ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

ಫಲಿಸಿತು ಹಿಂದೂಗಳ ಪ್ರಾರ್ಥನೆ, ಗ್ಯಾನವಾಪಿ ಮಸೀದಿ ಒಳಗಿನ ದೇವರ ಪೂಜೆಗೆ ಅವಕಾಶ!

Published : Jan 31, 2024, 10:52 PM IST

1993ರ ವರೆಗೆ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ಅವಕಾಶ ನೀಡಲಾಗಿತ್ತು. ಬಳಿಕ ರಾಜಕೀಯ ಮೇಲಾಟ ಸೇರಿದಂತೆ ಹಲವು ಕಾರಣಗಳಿಂದ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ 3 ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಗ್ಯಾನವಾಪಿ, ಹೇಮಂತ್ ಸೊರೆನ್ ಬಂಧನ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹಿಂದೂಗಳ ಶ್ರದ್ಧಾಕೇಂದ್ರ, ಭಾರತದ ಅತ್ಯಂತ ಪುರಾತನ ನಗರ, ಪುರಾತನ ಧಾರ್ಮಿಕ ಕೇಂದ್ರ ಕಾಶಿ ವಿಶ್ವನಾಥ ಮಂದಿರದ ಮೇಲೆ ನಡೆದ ದಾಳಿಗಳು ಒಂದೆರಡಲ್ಲ. ಆದರೆ ಸ್ವತಂತ್ರ ಭಾರತದಲ್ಲೂ ಈ ದೇಗುಲವನ್ನು ಹಿಂದೂಗಳಿಂದ ದೂರವಿಡುವ ಹುನ್ನಾರ ನಡೆದಿತ್ತು ಅನ್ನೋದು ಕಟು ಸತ್ಯ. ಇದೀಗ ಕೋಟ್ಯಾಂತರ ಹಿಂದುಗಳ ಪಾರ್ಥನೆ ಫಲಿಸಿದೆ. ವಿಶ್ವನಾಥನ ಮೂಲ ದೇವಸ್ಥಾನದ ಮೇಲೆ ನಿಂತಿರುವ ಗ್ಯಾನವಾಪಿ ಮಸೀದಿ ಆವರಣದಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ವಾರಣಾಸಿ ಕೋರ್ಟ್ ಅವಕಾಶ ನೀಡಿದೆ. 1993ರ ಬಳಿಕ ಪೂಜೆಗೆ ಅವಕಾಶ ನಿರಾಕರಿಸಲಾಗಿತ್ತು. ಇದೀಗ ಕಾನೂನು ಹೋರಾಟದಲ್ಲಿ ಹಿಂದೂಗಳಿಗೆ ಗೆಲುವಾಗಿದೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more