ರೂಪಾಂತರಿ ಕಂಟ್ರೋಲ್ ಆಗದಿದ್ದರೆ ಮುಂದೆ ಅಪಾಯ!

ರೂಪಾಂತರಿ ಕಂಟ್ರೋಲ್ ಆಗದಿದ್ದರೆ ಮುಂದೆ ಅಪಾಯ!

Published : May 12, 2021, 01:57 PM ISTUpdated : May 12, 2021, 02:25 PM IST

ಸೆಮಿ ಲಾಕ್‌ಡೌನ್, ಕರ್ಫ್ಯೂ ನಡುವೆ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇದು ಬಹುದೊಡ್ಡ ಆತಂಕ ಎಂದು ನ್ಯಾಷನಲ್ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್ ಮಾಹಿತಿಯನ್ನು ನೀಡಿದೆ. 

ನವದೆಹಲಿ(ಮೇ.12) ಸೆಮಿ ಲಾಕ್‌ಡೌನ್, ಕರ್ಫ್ಯೂ ನಡುವೆ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇದು ಬಹುದೊಡ್ಡ ಆತಂಕ ಎಂದು ನ್ಯಾಷನಲ್ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್ ಮಾಹಿತಿಯನ್ನು ನೀಡಿದೆ. 

ವೈರಸ್ ಹೆಚ್ಚಾದಷ್ಟು, ಹೆಚ್ಚು ರೂಪಾಂತರಗೊಳ್ಳುತ್ತದೆ. ದೇಶದಲ್ಲಿ ಈವರೆಗೆ 24 ಸಾವಿರ ಮ್ಯುಟೇಶನ್ ವೈರಸ್ ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೆನ್ಸ್ ಒಳಪಡಿಸಿದ 6,897 ಸ್ಯಾಂಪಲ್ಸ್ ಇದನ್ನು ಖಚಿತಪಡಿಸಿದೆ. 

ದೇಶದಲ್ಲಿ ದಿನನಿತ್ಯ ಮೂರು ಸಾವಿರಕ್ಕೂ ಹೆಚ್ಚು ಪ್ರಕರೆಣಗಳು ವರದಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಬಂದ ಈ ವರದಿ ಬಹಳ ಆತಂಕಕಾರಿ ಎನ್ನಬಹುದು. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?