ರೂಪಾಂತರಿ ಕಂಟ್ರೋಲ್ ಆಗದಿದ್ದರೆ ಮುಂದೆ ಅಪಾಯ!

ರೂಪಾಂತರಿ ಕಂಟ್ರೋಲ್ ಆಗದಿದ್ದರೆ ಮುಂದೆ ಅಪಾಯ!

Published : May 12, 2021, 01:57 PM ISTUpdated : May 12, 2021, 02:25 PM IST

ಸೆಮಿ ಲಾಕ್‌ಡೌನ್, ಕರ್ಫ್ಯೂ ನಡುವೆ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇದು ಬಹುದೊಡ್ಡ ಆತಂಕ ಎಂದು ನ್ಯಾಷನಲ್ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್ ಮಾಹಿತಿಯನ್ನು ನೀಡಿದೆ. 

ನವದೆಹಲಿ(ಮೇ.12) ಸೆಮಿ ಲಾಕ್‌ಡೌನ್, ಕರ್ಫ್ಯೂ ನಡುವೆ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇದು ಬಹುದೊಡ್ಡ ಆತಂಕ ಎಂದು ನ್ಯಾಷನಲ್ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್ ಮಾಹಿತಿಯನ್ನು ನೀಡಿದೆ. 

ವೈರಸ್ ಹೆಚ್ಚಾದಷ್ಟು, ಹೆಚ್ಚು ರೂಪಾಂತರಗೊಳ್ಳುತ್ತದೆ. ದೇಶದಲ್ಲಿ ಈವರೆಗೆ 24 ಸಾವಿರ ಮ್ಯುಟೇಶನ್ ವೈರಸ್ ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೆನ್ಸ್ ಒಳಪಡಿಸಿದ 6,897 ಸ್ಯಾಂಪಲ್ಸ್ ಇದನ್ನು ಖಚಿತಪಡಿಸಿದೆ. 

ದೇಶದಲ್ಲಿ ದಿನನಿತ್ಯ ಮೂರು ಸಾವಿರಕ್ಕೂ ಹೆಚ್ಚು ಪ್ರಕರೆಣಗಳು ವರದಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಬಂದ ಈ ವರದಿ ಬಹಳ ಆತಂಕಕಾರಿ ಎನ್ನಬಹುದು. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!