ರೂಪಾಂತರಿ ಕಂಟ್ರೋಲ್ ಆಗದಿದ್ದರೆ ಮುಂದೆ ಅಪಾಯ!

ರೂಪಾಂತರಿ ಕಂಟ್ರೋಲ್ ಆಗದಿದ್ದರೆ ಮುಂದೆ ಅಪಾಯ!

Published : May 12, 2021, 01:57 PM ISTUpdated : May 12, 2021, 02:25 PM IST

ಸೆಮಿ ಲಾಕ್‌ಡೌನ್, ಕರ್ಫ್ಯೂ ನಡುವೆ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇದು ಬಹುದೊಡ್ಡ ಆತಂಕ ಎಂದು ನ್ಯಾಷನಲ್ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್ ಮಾಹಿತಿಯನ್ನು ನೀಡಿದೆ. 

ನವದೆಹಲಿ(ಮೇ.12) ಸೆಮಿ ಲಾಕ್‌ಡೌನ್, ಕರ್ಫ್ಯೂ ನಡುವೆ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಇದು ಬಹುದೊಡ್ಡ ಆತಂಕ ಎಂದು ನ್ಯಾಷನಲ್ ಸೆಂಟರ್‌ ಫಾರ್‌ ಡಿಸೀಸ್‌ ಕಂಟ್ರೋಲ್ ಮಾಹಿತಿಯನ್ನು ನೀಡಿದೆ. 

ವೈರಸ್ ಹೆಚ್ಚಾದಷ್ಟು, ಹೆಚ್ಚು ರೂಪಾಂತರಗೊಳ್ಳುತ್ತದೆ. ದೇಶದಲ್ಲಿ ಈವರೆಗೆ 24 ಸಾವಿರ ಮ್ಯುಟೇಶನ್ ವೈರಸ್ ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೆನ್ಸ್ ಒಳಪಡಿಸಿದ 6,897 ಸ್ಯಾಂಪಲ್ಸ್ ಇದನ್ನು ಖಚಿತಪಡಿಸಿದೆ. 

ದೇಶದಲ್ಲಿ ದಿನನಿತ್ಯ ಮೂರು ಸಾವಿರಕ್ಕೂ ಹೆಚ್ಚು ಪ್ರಕರೆಣಗಳು ವರದಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಬಂದ ಈ ವರದಿ ಬಹಳ ಆತಂಕಕಾರಿ ಎನ್ನಬಹುದು. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!