ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

Published : Dec 05, 2023, 10:36 AM IST

ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ?
ಉತ್ತರ ಪ್ರದೇಶ ರಾಜ್ಯಕ್ಕೆ ಸಿಎಂ ಯೋಗಿ ಆದಿತ್ಯನಾಥ್!
ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ?

ದೆಹಲಿಯಲ್ಲಿ ನಾಳೆ ಸಂಜೆ ಹೈವೋಲ್ಟೆಜ್ ಸಿಎಂ ಆಯ್ಕೆ ಸಭೆ ನಡೆಯಲಿದೆ. ಜೈಪುರದ ನಿವಾಸದಲ್ಲಿ ಮಾಜಿ ಸಿಎಂ ವಸುಂಧರಾ(Vasundhara Raje) ಸಭೆ ಕರೆದಿದ್ದು, ಇದರಲ್ಲಿ 20 ಶಾಸಕರು(MLAS) ಭಾಗಿಯಾಗಲಿದ್ದಾರೆ. ಸಿಎಂ ಸ್ಥಾನಕ್ಕೆ ವಸುಂಧರಾ ರಾಜೆ ಬಂಡಾಯವೇಳ್ತಾರೆ ಎಂದು ಸಹ ಹೇಳಲಾಗ್ತಿದೆ. ರಾಜಸ್ಥಾನ ಕೋಟೆ ಗೆದ್ದ ಬಿಜೆಪಿಗೆ(BJp)ಇದೀಗ ಸಿಎಂ ಆಯ್ಕೆ ಟೆನ್ಷನ್ ಆಗಿದೆ. ಏಳು ಆಕಾಂಕ್ಷಿಗಳು ಇದ್ದು, ಯಾರಿಗೆ ಸಿಗಲಿದೆ ಸಿಎಂ ಗದ್ದುಗೆ ಎಂಬುದು ಕುತೂಹಲಕಾರಿಯಾಗಿದೆ. ಅಚ್ಚರಿ ಅಭ್ಯರ್ಥಿಗೆ ಸಿಎಂ ಪಟ್ಟ ಕಟ್ಟುತ್ತಾ ಹೈಕಮಾಂಡ್ ಎಂಬ ಪ್ರಶ್ನೆ ಸಹ ಎಲ್ಲಾರಲ್ಲೂ ಕಾಡತೊಡಗಿದೆ. ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ? ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. 

ಇದನ್ನೂ ವೀಕ್ಷಿಸಿ:  ರೂಬಿಕ್ಸ್ ಕ್ಯೂಬ್‌ನಲ್ಲಿ ವಿದ್ಯಾರ್ಥಿಗಳ ಗಿನ್ನಿಸ್ ರೆಕಾರ್ಡ್ : ಬ್ರಿಟನ್, ಕಜಕಿಸ್ತಾನ ದಾಖಲೆ ಮುರಿದ ಉಡುಪಿ ವಿದ್ಯಾರ್ಥಿಗಳು

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more