ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

Published : Dec 05, 2023, 10:36 AM IST

ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ?
ಉತ್ತರ ಪ್ರದೇಶ ರಾಜ್ಯಕ್ಕೆ ಸಿಎಂ ಯೋಗಿ ಆದಿತ್ಯನಾಥ್!
ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ?

ದೆಹಲಿಯಲ್ಲಿ ನಾಳೆ ಸಂಜೆ ಹೈವೋಲ್ಟೆಜ್ ಸಿಎಂ ಆಯ್ಕೆ ಸಭೆ ನಡೆಯಲಿದೆ. ಜೈಪುರದ ನಿವಾಸದಲ್ಲಿ ಮಾಜಿ ಸಿಎಂ ವಸುಂಧರಾ(Vasundhara Raje) ಸಭೆ ಕರೆದಿದ್ದು, ಇದರಲ್ಲಿ 20 ಶಾಸಕರು(MLAS) ಭಾಗಿಯಾಗಲಿದ್ದಾರೆ. ಸಿಎಂ ಸ್ಥಾನಕ್ಕೆ ವಸುಂಧರಾ ರಾಜೆ ಬಂಡಾಯವೇಳ್ತಾರೆ ಎಂದು ಸಹ ಹೇಳಲಾಗ್ತಿದೆ. ರಾಜಸ್ಥಾನ ಕೋಟೆ ಗೆದ್ದ ಬಿಜೆಪಿಗೆ(BJp)ಇದೀಗ ಸಿಎಂ ಆಯ್ಕೆ ಟೆನ್ಷನ್ ಆಗಿದೆ. ಏಳು ಆಕಾಂಕ್ಷಿಗಳು ಇದ್ದು, ಯಾರಿಗೆ ಸಿಗಲಿದೆ ಸಿಎಂ ಗದ್ದುಗೆ ಎಂಬುದು ಕುತೂಹಲಕಾರಿಯಾಗಿದೆ. ಅಚ್ಚರಿ ಅಭ್ಯರ್ಥಿಗೆ ಸಿಎಂ ಪಟ್ಟ ಕಟ್ಟುತ್ತಾ ಹೈಕಮಾಂಡ್ ಎಂಬ ಪ್ರಶ್ನೆ ಸಹ ಎಲ್ಲಾರಲ್ಲೂ ಕಾಡತೊಡಗಿದೆ. ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ? ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. 

ಇದನ್ನೂ ವೀಕ್ಷಿಸಿ:  ರೂಬಿಕ್ಸ್ ಕ್ಯೂಬ್‌ನಲ್ಲಿ ವಿದ್ಯಾರ್ಥಿಗಳ ಗಿನ್ನಿಸ್ ರೆಕಾರ್ಡ್ : ಬ್ರಿಟನ್, ಕಜಕಿಸ್ತಾನ ದಾಖಲೆ ಮುರಿದ ಉಡುಪಿ ವಿದ್ಯಾರ್ಥಿಗಳು

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more