ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

Published : Dec 05, 2023, 10:36 AM IST

ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ?
ಉತ್ತರ ಪ್ರದೇಶ ರಾಜ್ಯಕ್ಕೆ ಸಿಎಂ ಯೋಗಿ ಆದಿತ್ಯನಾಥ್!
ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ?

ದೆಹಲಿಯಲ್ಲಿ ನಾಳೆ ಸಂಜೆ ಹೈವೋಲ್ಟೆಜ್ ಸಿಎಂ ಆಯ್ಕೆ ಸಭೆ ನಡೆಯಲಿದೆ. ಜೈಪುರದ ನಿವಾಸದಲ್ಲಿ ಮಾಜಿ ಸಿಎಂ ವಸುಂಧರಾ(Vasundhara Raje) ಸಭೆ ಕರೆದಿದ್ದು, ಇದರಲ್ಲಿ 20 ಶಾಸಕರು(MLAS) ಭಾಗಿಯಾಗಲಿದ್ದಾರೆ. ಸಿಎಂ ಸ್ಥಾನಕ್ಕೆ ವಸುಂಧರಾ ರಾಜೆ ಬಂಡಾಯವೇಳ್ತಾರೆ ಎಂದು ಸಹ ಹೇಳಲಾಗ್ತಿದೆ. ರಾಜಸ್ಥಾನ ಕೋಟೆ ಗೆದ್ದ ಬಿಜೆಪಿಗೆ(BJp)ಇದೀಗ ಸಿಎಂ ಆಯ್ಕೆ ಟೆನ್ಷನ್ ಆಗಿದೆ. ಏಳು ಆಕಾಂಕ್ಷಿಗಳು ಇದ್ದು, ಯಾರಿಗೆ ಸಿಗಲಿದೆ ಸಿಎಂ ಗದ್ದುಗೆ ಎಂಬುದು ಕುತೂಹಲಕಾರಿಯಾಗಿದೆ. ಅಚ್ಚರಿ ಅಭ್ಯರ್ಥಿಗೆ ಸಿಎಂ ಪಟ್ಟ ಕಟ್ಟುತ್ತಾ ಹೈಕಮಾಂಡ್ ಎಂಬ ಪ್ರಶ್ನೆ ಸಹ ಎಲ್ಲಾರಲ್ಲೂ ಕಾಡತೊಡಗಿದೆ. ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ? ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. 

ಇದನ್ನೂ ವೀಕ್ಷಿಸಿ:  ರೂಬಿಕ್ಸ್ ಕ್ಯೂಬ್‌ನಲ್ಲಿ ವಿದ್ಯಾರ್ಥಿಗಳ ಗಿನ್ನಿಸ್ ರೆಕಾರ್ಡ್ : ಬ್ರಿಟನ್, ಕಜಕಿಸ್ತಾನ ದಾಖಲೆ ಮುರಿದ ಉಡುಪಿ ವಿದ್ಯಾರ್ಥಿಗಳು

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more