ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

ಸಿಎಂ ಸ್ಥಾನಕ್ಕೆ ಬಂಡಾಯವೇಳ್ತಾರಾ ವಸುಂಧರಾ ರಾಜೆ? ಏಳು ಆಕಾಂಕ್ಷಿಗಳು..ಯಾರಿಗೆ ಸಿಗಲಿದೆ ಗದ್ದುಗೆ?

Published : Dec 05, 2023, 10:36 AM IST

ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ?
ಉತ್ತರ ಪ್ರದೇಶ ರಾಜ್ಯಕ್ಕೆ ಸಿಎಂ ಯೋಗಿ ಆದಿತ್ಯನಾಥ್!
ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ?

ದೆಹಲಿಯಲ್ಲಿ ನಾಳೆ ಸಂಜೆ ಹೈವೋಲ್ಟೆಜ್ ಸಿಎಂ ಆಯ್ಕೆ ಸಭೆ ನಡೆಯಲಿದೆ. ಜೈಪುರದ ನಿವಾಸದಲ್ಲಿ ಮಾಜಿ ಸಿಎಂ ವಸುಂಧರಾ(Vasundhara Raje) ಸಭೆ ಕರೆದಿದ್ದು, ಇದರಲ್ಲಿ 20 ಶಾಸಕರು(MLAS) ಭಾಗಿಯಾಗಲಿದ್ದಾರೆ. ಸಿಎಂ ಸ್ಥಾನಕ್ಕೆ ವಸುಂಧರಾ ರಾಜೆ ಬಂಡಾಯವೇಳ್ತಾರೆ ಎಂದು ಸಹ ಹೇಳಲಾಗ್ತಿದೆ. ರಾಜಸ್ಥಾನ ಕೋಟೆ ಗೆದ್ದ ಬಿಜೆಪಿಗೆ(BJp)ಇದೀಗ ಸಿಎಂ ಆಯ್ಕೆ ಟೆನ್ಷನ್ ಆಗಿದೆ. ಏಳು ಆಕಾಂಕ್ಷಿಗಳು ಇದ್ದು, ಯಾರಿಗೆ ಸಿಗಲಿದೆ ಸಿಎಂ ಗದ್ದುಗೆ ಎಂಬುದು ಕುತೂಹಲಕಾರಿಯಾಗಿದೆ. ಅಚ್ಚರಿ ಅಭ್ಯರ್ಥಿಗೆ ಸಿಎಂ ಪಟ್ಟ ಕಟ್ಟುತ್ತಾ ಹೈಕಮಾಂಡ್ ಎಂಬ ಪ್ರಶ್ನೆ ಸಹ ಎಲ್ಲಾರಲ್ಲೂ ಕಾಡತೊಡಗಿದೆ. ಉತ್ತರ ಪ್ರದೇಶದಂತೆ ಸ್ವಾಮೀಜಿಗೆ ಒಲಿಯುತ್ತಾ ಹುದ್ದೆ? ರಾಜಸ್ಥಾನದಲ್ಲಿ ಬಾಬಾ ಬಾಲಕನಾಥ್ ಆಗ್ತಾರಾ ಸಿಎಂ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. 

ಇದನ್ನೂ ವೀಕ್ಷಿಸಿ:  ರೂಬಿಕ್ಸ್ ಕ್ಯೂಬ್‌ನಲ್ಲಿ ವಿದ್ಯಾರ್ಥಿಗಳ ಗಿನ್ನಿಸ್ ರೆಕಾರ್ಡ್ : ಬ್ರಿಟನ್, ಕಜಕಿಸ್ತಾನ ದಾಖಲೆ ಮುರಿದ ಉಡುಪಿ ವಿದ್ಯಾರ್ಥಿಗಳು

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more