ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

Published : May 16, 2021, 05:28 PM ISTUpdated : May 16, 2021, 05:34 PM IST

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ಸದ್ಯ ಈ ಕೆಂದ್ರ ಕಳುಹಿಸಿರುವ ವೆಂಟಿಲೇಟರ್‌ ಬಳಸದಿರುವವರ ಪಟ್ಟಿಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬುವುದು ಅದಕ್ಕೂ ದೊಡ್ಡ ವಿಚಾರ. ವೆಂಟಿಲೇಟರ್‌ ಕೊರತೆಯಿಂದ ರಾಜ್ಯದಲ್ಲಿ ಸಾವು ಸಂಭವಿಸುತ್ತಿದ್ದರೂ ಸರ್ಕಾರ ಹೀಗೆ ಯಾಕೆ ನಡೆದುಕೊಳ್ಳುತ್ತಿದೆ ಎಂಬುವುದೇ ದೊಡ್ಡ ಸವಾಲಾಗಿದೆ.

ಕೊಪ್ಪಳದ ಗೋದಾಮಿನಲ್ಲಿ 18 ವೆಂಟಿಲೇಟರ್‌ಗಳಿಗೆ ಧೂಳು!

ಕೆಂದ್ರ ಸರ್ಕಾರ ಕಳುಹಿಸಿಕೊಟ್ಟ ಶೇ. 80ರಷ್ಟು ವೆಮಟಿಲೇಟರ್‌ಗಳನ್ನು ರಾಜ್ಯ ಸರ್ಕಾರ ಈವರೆಗೆ ಬಳಸಿಯೇ ಇಲ್ಲ. ಪಿಎಂ ಕೇರ್ಸ್‌ ಫಂಡ್‌ನಿಂದ ಬರೋಬ್ಬರಿ 2,025 ವೆಂಟಿಲೇಟರ್‌ಗಳು ಬಂದಿದ್ದು, ಇವುಗಳಲ್ಲಿ ಶೇ. 20 ಅಂದರೆ ಕೇವಲ 405 ಮಾತ್ರ ಬಳಸಲಾಗುತ್ತಿದೆ. 

ಇನ್ನು ಈ ವೆಂಟಿಲೇಟರ್‌ಗಳು ಸೂಕ್ತವಾಗಿ ಬಳಸದಿರುವುದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದಾರೆ. ಸೋಂಕಿನ ನಡುವೆ ಸರ್ಕಾರಗಳ ಈ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?