ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

Published : May 16, 2021, 05:28 PM ISTUpdated : May 16, 2021, 05:34 PM IST

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ಸದ್ಯ ಈ ಕೆಂದ್ರ ಕಳುಹಿಸಿರುವ ವೆಂಟಿಲೇಟರ್‌ ಬಳಸದಿರುವವರ ಪಟ್ಟಿಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬುವುದು ಅದಕ್ಕೂ ದೊಡ್ಡ ವಿಚಾರ. ವೆಂಟಿಲೇಟರ್‌ ಕೊರತೆಯಿಂದ ರಾಜ್ಯದಲ್ಲಿ ಸಾವು ಸಂಭವಿಸುತ್ತಿದ್ದರೂ ಸರ್ಕಾರ ಹೀಗೆ ಯಾಕೆ ನಡೆದುಕೊಳ್ಳುತ್ತಿದೆ ಎಂಬುವುದೇ ದೊಡ್ಡ ಸವಾಲಾಗಿದೆ.

ಕೊಪ್ಪಳದ ಗೋದಾಮಿನಲ್ಲಿ 18 ವೆಂಟಿಲೇಟರ್‌ಗಳಿಗೆ ಧೂಳು!

ಕೆಂದ್ರ ಸರ್ಕಾರ ಕಳುಹಿಸಿಕೊಟ್ಟ ಶೇ. 80ರಷ್ಟು ವೆಮಟಿಲೇಟರ್‌ಗಳನ್ನು ರಾಜ್ಯ ಸರ್ಕಾರ ಈವರೆಗೆ ಬಳಸಿಯೇ ಇಲ್ಲ. ಪಿಎಂ ಕೇರ್ಸ್‌ ಫಂಡ್‌ನಿಂದ ಬರೋಬ್ಬರಿ 2,025 ವೆಂಟಿಲೇಟರ್‌ಗಳು ಬಂದಿದ್ದು, ಇವುಗಳಲ್ಲಿ ಶೇ. 20 ಅಂದರೆ ಕೇವಲ 405 ಮಾತ್ರ ಬಳಸಲಾಗುತ್ತಿದೆ. 

ಇನ್ನು ಈ ವೆಂಟಿಲೇಟರ್‌ಗಳು ಸೂಕ್ತವಾಗಿ ಬಳಸದಿರುವುದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದಾರೆ. ಸೋಂಕಿನ ನಡುವೆ ಸರ್ಕಾರಗಳ ಈ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು