ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

Published : May 16, 2021, 05:28 PM ISTUpdated : May 16, 2021, 05:34 PM IST

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ಸದ್ಯ ಈ ಕೆಂದ್ರ ಕಳುಹಿಸಿರುವ ವೆಂಟಿಲೇಟರ್‌ ಬಳಸದಿರುವವರ ಪಟ್ಟಿಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬುವುದು ಅದಕ್ಕೂ ದೊಡ್ಡ ವಿಚಾರ. ವೆಂಟಿಲೇಟರ್‌ ಕೊರತೆಯಿಂದ ರಾಜ್ಯದಲ್ಲಿ ಸಾವು ಸಂಭವಿಸುತ್ತಿದ್ದರೂ ಸರ್ಕಾರ ಹೀಗೆ ಯಾಕೆ ನಡೆದುಕೊಳ್ಳುತ್ತಿದೆ ಎಂಬುವುದೇ ದೊಡ್ಡ ಸವಾಲಾಗಿದೆ.

ಕೊಪ್ಪಳದ ಗೋದಾಮಿನಲ್ಲಿ 18 ವೆಂಟಿಲೇಟರ್‌ಗಳಿಗೆ ಧೂಳು!

ಕೆಂದ್ರ ಸರ್ಕಾರ ಕಳುಹಿಸಿಕೊಟ್ಟ ಶೇ. 80ರಷ್ಟು ವೆಮಟಿಲೇಟರ್‌ಗಳನ್ನು ರಾಜ್ಯ ಸರ್ಕಾರ ಈವರೆಗೆ ಬಳಸಿಯೇ ಇಲ್ಲ. ಪಿಎಂ ಕೇರ್ಸ್‌ ಫಂಡ್‌ನಿಂದ ಬರೋಬ್ಬರಿ 2,025 ವೆಂಟಿಲೇಟರ್‌ಗಳು ಬಂದಿದ್ದು, ಇವುಗಳಲ್ಲಿ ಶೇ. 20 ಅಂದರೆ ಕೇವಲ 405 ಮಾತ್ರ ಬಳಸಲಾಗುತ್ತಿದೆ. 

ಇನ್ನು ಈ ವೆಂಟಿಲೇಟರ್‌ಗಳು ಸೂಕ್ತವಾಗಿ ಬಳಸದಿರುವುದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದಾರೆ. ಸೋಂಕಿನ ನಡುವೆ ಸರ್ಕಾರಗಳ ಈ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?