ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

Published : May 16, 2021, 05:28 PM ISTUpdated : May 16, 2021, 05:34 PM IST

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ಸದ್ಯ ಈ ಕೆಂದ್ರ ಕಳುಹಿಸಿರುವ ವೆಂಟಿಲೇಟರ್‌ ಬಳಸದಿರುವವರ ಪಟ್ಟಿಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬುವುದು ಅದಕ್ಕೂ ದೊಡ್ಡ ವಿಚಾರ. ವೆಂಟಿಲೇಟರ್‌ ಕೊರತೆಯಿಂದ ರಾಜ್ಯದಲ್ಲಿ ಸಾವು ಸಂಭವಿಸುತ್ತಿದ್ದರೂ ಸರ್ಕಾರ ಹೀಗೆ ಯಾಕೆ ನಡೆದುಕೊಳ್ಳುತ್ತಿದೆ ಎಂಬುವುದೇ ದೊಡ್ಡ ಸವಾಲಾಗಿದೆ.

ಕೊಪ್ಪಳದ ಗೋದಾಮಿನಲ್ಲಿ 18 ವೆಂಟಿಲೇಟರ್‌ಗಳಿಗೆ ಧೂಳು!

ಕೆಂದ್ರ ಸರ್ಕಾರ ಕಳುಹಿಸಿಕೊಟ್ಟ ಶೇ. 80ರಷ್ಟು ವೆಮಟಿಲೇಟರ್‌ಗಳನ್ನು ರಾಜ್ಯ ಸರ್ಕಾರ ಈವರೆಗೆ ಬಳಸಿಯೇ ಇಲ್ಲ. ಪಿಎಂ ಕೇರ್ಸ್‌ ಫಂಡ್‌ನಿಂದ ಬರೋಬ್ಬರಿ 2,025 ವೆಂಟಿಲೇಟರ್‌ಗಳು ಬಂದಿದ್ದು, ಇವುಗಳಲ್ಲಿ ಶೇ. 20 ಅಂದರೆ ಕೇವಲ 405 ಮಾತ್ರ ಬಳಸಲಾಗುತ್ತಿದೆ. 

ಇನ್ನು ಈ ವೆಂಟಿಲೇಟರ್‌ಗಳು ಸೂಕ್ತವಾಗಿ ಬಳಸದಿರುವುದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದಾರೆ. ಸೋಂಕಿನ ನಡುವೆ ಸರ್ಕಾರಗಳ ಈ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!