ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

Published : May 16, 2021, 05:28 PM ISTUpdated : May 16, 2021, 05:34 PM IST

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ಸದ್ಯ ಈ ಕೆಂದ್ರ ಕಳುಹಿಸಿರುವ ವೆಂಟಿಲೇಟರ್‌ ಬಳಸದಿರುವವರ ಪಟ್ಟಿಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬುವುದು ಅದಕ್ಕೂ ದೊಡ್ಡ ವಿಚಾರ. ವೆಂಟಿಲೇಟರ್‌ ಕೊರತೆಯಿಂದ ರಾಜ್ಯದಲ್ಲಿ ಸಾವು ಸಂಭವಿಸುತ್ತಿದ್ದರೂ ಸರ್ಕಾರ ಹೀಗೆ ಯಾಕೆ ನಡೆದುಕೊಳ್ಳುತ್ತಿದೆ ಎಂಬುವುದೇ ದೊಡ್ಡ ಸವಾಲಾಗಿದೆ.

ಕೊಪ್ಪಳದ ಗೋದಾಮಿನಲ್ಲಿ 18 ವೆಂಟಿಲೇಟರ್‌ಗಳಿಗೆ ಧೂಳು!

ಕೆಂದ್ರ ಸರ್ಕಾರ ಕಳುಹಿಸಿಕೊಟ್ಟ ಶೇ. 80ರಷ್ಟು ವೆಮಟಿಲೇಟರ್‌ಗಳನ್ನು ರಾಜ್ಯ ಸರ್ಕಾರ ಈವರೆಗೆ ಬಳಸಿಯೇ ಇಲ್ಲ. ಪಿಎಂ ಕೇರ್ಸ್‌ ಫಂಡ್‌ನಿಂದ ಬರೋಬ್ಬರಿ 2,025 ವೆಂಟಿಲೇಟರ್‌ಗಳು ಬಂದಿದ್ದು, ಇವುಗಳಲ್ಲಿ ಶೇ. 20 ಅಂದರೆ ಕೇವಲ 405 ಮಾತ್ರ ಬಳಸಲಾಗುತ್ತಿದೆ. 

ಇನ್ನು ಈ ವೆಂಟಿಲೇಟರ್‌ಗಳು ಸೂಕ್ತವಾಗಿ ಬಳಸದಿರುವುದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದಾರೆ. ಸೋಂಕಿನ ನಡುವೆ ಸರ್ಕಾರಗಳ ಈ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?