ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

Published : Jul 24, 2025, 03:44 PM IST
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ಸಂಸತ್ತಿನಲ್ಲಿ ಕೋಲಾಹಲ. ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಕಾರಣ ತಿಳಿಸುವಂತೆ ಒತ್ತಾಯಿಸಿವೆ. ಖರ್ಗೆ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಜು.24): ಉಪರಾಷ್ಟ್ರಪತಿ ರಾಜೀನಾಮೆ ಸಂಸತ್‌ನಲ್ಲಿ ಕೋಲಾಹಲ ಎಬ್ಬಿಸಿದೆ. ಜಗದೀಪ್​ ಧನ್‌ಕರ್‌ ರಾಜೀನಾಮೆ ಪ್ರಶ್ನಿಸಿ ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿದೆ. ಎರಡು ಸದನದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ರಾಜೀನಾಮೆ ಏಕೆ ಎಂದು ಸರ್ಕಾರ ಉತ್ತರ ನೀಡಲಿ ಎಂದ ಖರ್ಗೆ ಹೇಳಿದ್ದರೆ, ಅವರಿಗೆ ವಿದಾಯ ಕಾರ್ಯಕ್ರಮ ಏಕೆ ನಿಗದಿ ಮಾಡಿಲ್ಲ ಎಂದು ಅಖಿಲೇಶ್‌ ಯಾದವ್‌ ಪ್ರಶ್ನೆ ಮಾಡಿದ್ದಾರೆ.

ಧನಕರ್ ಏಕೆ ರಾಜೀನಾಮೆ ನೀಡಿದರು ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು? ರಾಜೀನಾಮೆ ನೀಡಲು  ಹಿಂದಿರುವ ಕಾರಣವೇನು? ನಮಗೆ ದಾಲ್ ಮೇ ಕುಚ್  ಕಾಲಾ ಹೈ ಅನಿಸುತ್ತಿದೆ. ನೋಡಿ ಧನಕರ್ ಆರೋಗ್ಯವೂ ಚೆನ್ನಾಗಿಯೇ ಇದೆ. ಯಾವಾಗಲೂ ತಮ್ಮ ಶಬ್ಧಕೋಶ ಚೆನ್ನಾಗಿಯೇ ಇಟ್ಟುಕೊಂಡಿದ್ದರು. ನೋಡಿ ಧನಕರ್​, ಆರ್​ಎಸ್​ಎಸ್ ಬಿಜೆಪಿ ಇಷ್ಟು ಸಮರ್ಥನೆ ಮಾಡುತ್ತಿದ್ದರು. ಬಿಜೆಪಿ, ಆರ್​ಎಸ್​ಎಸ್​ ಜತೆ ಧನಕರ್​ ನಿಷ್ಠೆ ಹೊಂದಿದ್ದರು ಎಂದು ಖರ್ಗೆ ಹೇಳಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more