ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

Published : Jul 24, 2025, 03:44 PM IST
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ಸಂಸತ್ತಿನಲ್ಲಿ ಕೋಲಾಹಲ. ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಕಾರಣ ತಿಳಿಸುವಂತೆ ಒತ್ತಾಯಿಸಿವೆ. ಖರ್ಗೆ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಜು.24): ಉಪರಾಷ್ಟ್ರಪತಿ ರಾಜೀನಾಮೆ ಸಂಸತ್‌ನಲ್ಲಿ ಕೋಲಾಹಲ ಎಬ್ಬಿಸಿದೆ. ಜಗದೀಪ್​ ಧನ್‌ಕರ್‌ ರಾಜೀನಾಮೆ ಪ್ರಶ್ನಿಸಿ ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿದೆ. ಎರಡು ಸದನದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ರಾಜೀನಾಮೆ ಏಕೆ ಎಂದು ಸರ್ಕಾರ ಉತ್ತರ ನೀಡಲಿ ಎಂದ ಖರ್ಗೆ ಹೇಳಿದ್ದರೆ, ಅವರಿಗೆ ವಿದಾಯ ಕಾರ್ಯಕ್ರಮ ಏಕೆ ನಿಗದಿ ಮಾಡಿಲ್ಲ ಎಂದು ಅಖಿಲೇಶ್‌ ಯಾದವ್‌ ಪ್ರಶ್ನೆ ಮಾಡಿದ್ದಾರೆ.

ಧನಕರ್ ಏಕೆ ರಾಜೀನಾಮೆ ನೀಡಿದರು ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು? ರಾಜೀನಾಮೆ ನೀಡಲು  ಹಿಂದಿರುವ ಕಾರಣವೇನು? ನಮಗೆ ದಾಲ್ ಮೇ ಕುಚ್  ಕಾಲಾ ಹೈ ಅನಿಸುತ್ತಿದೆ. ನೋಡಿ ಧನಕರ್ ಆರೋಗ್ಯವೂ ಚೆನ್ನಾಗಿಯೇ ಇದೆ. ಯಾವಾಗಲೂ ತಮ್ಮ ಶಬ್ಧಕೋಶ ಚೆನ್ನಾಗಿಯೇ ಇಟ್ಟುಕೊಂಡಿದ್ದರು. ನೋಡಿ ಧನಕರ್​, ಆರ್​ಎಸ್​ಎಸ್ ಬಿಜೆಪಿ ಇಷ್ಟು ಸಮರ್ಥನೆ ಮಾಡುತ್ತಿದ್ದರು. ಬಿಜೆಪಿ, ಆರ್​ಎಸ್​ಎಸ್​ ಜತೆ ಧನಕರ್​ ನಿಷ್ಠೆ ಹೊಂದಿದ್ದರು ಎಂದು ಖರ್ಗೆ ಹೇಳಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more