ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

Published : Jul 24, 2025, 03:44 PM IST
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ಸಂಸತ್ತಿನಲ್ಲಿ ಕೋಲಾಹಲ. ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಕಾರಣ ತಿಳಿಸುವಂತೆ ಒತ್ತಾಯಿಸಿವೆ. ಖರ್ಗೆ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಜು.24): ಉಪರಾಷ್ಟ್ರಪತಿ ರಾಜೀನಾಮೆ ಸಂಸತ್‌ನಲ್ಲಿ ಕೋಲಾಹಲ ಎಬ್ಬಿಸಿದೆ. ಜಗದೀಪ್​ ಧನ್‌ಕರ್‌ ರಾಜೀನಾಮೆ ಪ್ರಶ್ನಿಸಿ ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿದೆ. ಎರಡು ಸದನದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ರಾಜೀನಾಮೆ ಏಕೆ ಎಂದು ಸರ್ಕಾರ ಉತ್ತರ ನೀಡಲಿ ಎಂದ ಖರ್ಗೆ ಹೇಳಿದ್ದರೆ, ಅವರಿಗೆ ವಿದಾಯ ಕಾರ್ಯಕ್ರಮ ಏಕೆ ನಿಗದಿ ಮಾಡಿಲ್ಲ ಎಂದು ಅಖಿಲೇಶ್‌ ಯಾದವ್‌ ಪ್ರಶ್ನೆ ಮಾಡಿದ್ದಾರೆ.

ಧನಕರ್ ಏಕೆ ರಾಜೀನಾಮೆ ನೀಡಿದರು ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು? ರಾಜೀನಾಮೆ ನೀಡಲು  ಹಿಂದಿರುವ ಕಾರಣವೇನು? ನಮಗೆ ದಾಲ್ ಮೇ ಕುಚ್  ಕಾಲಾ ಹೈ ಅನಿಸುತ್ತಿದೆ. ನೋಡಿ ಧನಕರ್ ಆರೋಗ್ಯವೂ ಚೆನ್ನಾಗಿಯೇ ಇದೆ. ಯಾವಾಗಲೂ ತಮ್ಮ ಶಬ್ಧಕೋಶ ಚೆನ್ನಾಗಿಯೇ ಇಟ್ಟುಕೊಂಡಿದ್ದರು. ನೋಡಿ ಧನಕರ್​, ಆರ್​ಎಸ್​ಎಸ್ ಬಿಜೆಪಿ ಇಷ್ಟು ಸಮರ್ಥನೆ ಮಾಡುತ್ತಿದ್ದರು. ಬಿಜೆಪಿ, ಆರ್​ಎಸ್​ಎಸ್​ ಜತೆ ಧನಕರ್​ ನಿಷ್ಠೆ ಹೊಂದಿದ್ದರು ಎಂದು ಖರ್ಗೆ ಹೇಳಿದ್ದಾರೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more