ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

ಕೇಂದ್ರ ಸರ್ಕಾರ vs ಉಪರಾಷ್ಟ್ರಪತಿ ಬೆಂಕಿ ಹೊತ್ತಿಕೊಂಡಿದ್ದೇಗೆ? ರಾಜೀನಾಮೆ ನೀಡಲು ಹಿಂದಿರುವ ಕಾರಣವೇನು?

Published : Jul 24, 2025, 03:44 PM IST
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ಸಂಸತ್ತಿನಲ್ಲಿ ಕೋಲಾಹಲ. ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಕಾರಣ ತಿಳಿಸುವಂತೆ ಒತ್ತಾಯಿಸಿವೆ. ಖರ್ಗೆ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಜು.24): ಉಪರಾಷ್ಟ್ರಪತಿ ರಾಜೀನಾಮೆ ಸಂಸತ್‌ನಲ್ಲಿ ಕೋಲಾಹಲ ಎಬ್ಬಿಸಿದೆ. ಜಗದೀಪ್​ ಧನ್‌ಕರ್‌ ರಾಜೀನಾಮೆ ಪ್ರಶ್ನಿಸಿ ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿದೆ. ಎರಡು ಸದನದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ರಾಜೀನಾಮೆ ಏಕೆ ಎಂದು ಸರ್ಕಾರ ಉತ್ತರ ನೀಡಲಿ ಎಂದ ಖರ್ಗೆ ಹೇಳಿದ್ದರೆ, ಅವರಿಗೆ ವಿದಾಯ ಕಾರ್ಯಕ್ರಮ ಏಕೆ ನಿಗದಿ ಮಾಡಿಲ್ಲ ಎಂದು ಅಖಿಲೇಶ್‌ ಯಾದವ್‌ ಪ್ರಶ್ನೆ ಮಾಡಿದ್ದಾರೆ.

ಧನಕರ್ ಏಕೆ ರಾಜೀನಾಮೆ ನೀಡಿದರು ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು? ರಾಜೀನಾಮೆ ನೀಡಲು  ಹಿಂದಿರುವ ಕಾರಣವೇನು? ನಮಗೆ ದಾಲ್ ಮೇ ಕುಚ್  ಕಾಲಾ ಹೈ ಅನಿಸುತ್ತಿದೆ. ನೋಡಿ ಧನಕರ್ ಆರೋಗ್ಯವೂ ಚೆನ್ನಾಗಿಯೇ ಇದೆ. ಯಾವಾಗಲೂ ತಮ್ಮ ಶಬ್ಧಕೋಶ ಚೆನ್ನಾಗಿಯೇ ಇಟ್ಟುಕೊಂಡಿದ್ದರು. ನೋಡಿ ಧನಕರ್​, ಆರ್​ಎಸ್​ಎಸ್ ಬಿಜೆಪಿ ಇಷ್ಟು ಸಮರ್ಥನೆ ಮಾಡುತ್ತಿದ್ದರು. ಬಿಜೆಪಿ, ಆರ್​ಎಸ್​ಎಸ್​ ಜತೆ ಧನಕರ್​ ನಿಷ್ಠೆ ಹೊಂದಿದ್ದರು ಎಂದು ಖರ್ಗೆ ಹೇಳಿದ್ದಾರೆ.
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more