News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

Published : May 14, 2022, 11:38 PM IST

ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ

ನವದೆಹಲಿ (ಮೇ. 14): ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಗ್ಯಾನವಾಪಿ ಮಸೀದಿ-ಶೃಂಗಾರ ಗೌರಿ ದೇಗುಲದ ಸಮೀಕ್ಷೆ ನಡೆಸುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತ್ತು. ಹೀಗಾಗಿ ಶನಿವಾರದಿಂದ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ. ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ‌ ನಡೆದಿದೆ. 

ಇದನ್ನೂ ಓದಿ: ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ: ಇನ್ಮುಂದೆ ಕೇಳಿಸಲ್ಲ ಆಜಾನ್ ಕೂಗು

ಕಾಶಿ ವಿಶ್ವನಾಥ ಮಂದಿರದ ಭಾಗವನ್ನು ಕೆಡವಿ ಅಂದಿನ ಮುಘಲ್‌ ದೊರೆ ಔರಂಗಜೇಬ್‌, ಗ್ಯಾನವಾಪಿ ಮಸೀದಿ ಕಟ್ಟಿಸಿದ್ದ. ಈ ಮಸೀದಿಯಲ್ಲಿ ಶೃಂಗಾರ ಗೌರಿ, ಗಣೇಶ ಸೇರಿ ಅನೇಕ ದೇವರ ವಿಗ್ರಹಗಳಿವೆ. ಅವುಗಳ ಪೂಜೆಗೆ ಅವಕಾಶ ನೀಡಬೇಕು ಎಂಬ ಅರ್ಜಿ ವಾರಾಣಸಿ ಕೋರ್ಟ್ ಮುಂದಿದೆ. ಈ ಹಿನ್ನೆಲೆಯಲ್ಲಿ ವಿಗ್ರಹಗಳ ಪತ್ತೆಗಾಗಿ ವಿಡಿಯೋ ಸಮೀಕ್ಷೆಗೆ ಕೋರ್ಚ್‌ ಆದೇಶಿಸಿತ್ತು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more