News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

Published : May 14, 2022, 11:38 PM IST

ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ

ನವದೆಹಲಿ (ಮೇ. 14): ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಗ್ಯಾನವಾಪಿ ಮಸೀದಿ-ಶೃಂಗಾರ ಗೌರಿ ದೇಗುಲದ ಸಮೀಕ್ಷೆ ನಡೆಸುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತ್ತು. ಹೀಗಾಗಿ ಶನಿವಾರದಿಂದ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ. ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ‌ ನಡೆದಿದೆ. 

ಇದನ್ನೂ ಓದಿ: ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ: ಇನ್ಮುಂದೆ ಕೇಳಿಸಲ್ಲ ಆಜಾನ್ ಕೂಗು

ಕಾಶಿ ವಿಶ್ವನಾಥ ಮಂದಿರದ ಭಾಗವನ್ನು ಕೆಡವಿ ಅಂದಿನ ಮುಘಲ್‌ ದೊರೆ ಔರಂಗಜೇಬ್‌, ಗ್ಯಾನವಾಪಿ ಮಸೀದಿ ಕಟ್ಟಿಸಿದ್ದ. ಈ ಮಸೀದಿಯಲ್ಲಿ ಶೃಂಗಾರ ಗೌರಿ, ಗಣೇಶ ಸೇರಿ ಅನೇಕ ದೇವರ ವಿಗ್ರಹಗಳಿವೆ. ಅವುಗಳ ಪೂಜೆಗೆ ಅವಕಾಶ ನೀಡಬೇಕು ಎಂಬ ಅರ್ಜಿ ವಾರಾಣಸಿ ಕೋರ್ಟ್ ಮುಂದಿದೆ. ಈ ಹಿನ್ನೆಲೆಯಲ್ಲಿ ವಿಗ್ರಹಗಳ ಪತ್ತೆಗಾಗಿ ವಿಡಿಯೋ ಸಮೀಕ್ಷೆಗೆ ಕೋರ್ಚ್‌ ಆದೇಶಿಸಿತ್ತು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more