News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

Published : May 14, 2022, 11:38 PM IST

ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ

ನವದೆಹಲಿ (ಮೇ. 14): ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಗ್ಯಾನವಾಪಿ ಮಸೀದಿ-ಶೃಂಗಾರ ಗೌರಿ ದೇಗುಲದ ಸಮೀಕ್ಷೆ ನಡೆಸುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತ್ತು. ಹೀಗಾಗಿ ಶನಿವಾರದಿಂದ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ. ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ‌ ನಡೆದಿದೆ. 

ಇದನ್ನೂ ಓದಿ: ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ: ಇನ್ಮುಂದೆ ಕೇಳಿಸಲ್ಲ ಆಜಾನ್ ಕೂಗು

ಕಾಶಿ ವಿಶ್ವನಾಥ ಮಂದಿರದ ಭಾಗವನ್ನು ಕೆಡವಿ ಅಂದಿನ ಮುಘಲ್‌ ದೊರೆ ಔರಂಗಜೇಬ್‌, ಗ್ಯಾನವಾಪಿ ಮಸೀದಿ ಕಟ್ಟಿಸಿದ್ದ. ಈ ಮಸೀದಿಯಲ್ಲಿ ಶೃಂಗಾರ ಗೌರಿ, ಗಣೇಶ ಸೇರಿ ಅನೇಕ ದೇವರ ವಿಗ್ರಹಗಳಿವೆ. ಅವುಗಳ ಪೂಜೆಗೆ ಅವಕಾಶ ನೀಡಬೇಕು ಎಂಬ ಅರ್ಜಿ ವಾರಾಣಸಿ ಕೋರ್ಟ್ ಮುಂದಿದೆ. ಈ ಹಿನ್ನೆಲೆಯಲ್ಲಿ ವಿಗ್ರಹಗಳ ಪತ್ತೆಗಾಗಿ ವಿಡಿಯೋ ಸಮೀಕ್ಷೆಗೆ ಕೋರ್ಚ್‌ ಆದೇಶಿಸಿತ್ತು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more