ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

Published : Jan 24, 2021, 09:43 PM ISTUpdated : Jan 25, 2021, 09:00 AM IST

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ
 

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ.

ಹಿಂದೂ ಪುರಾಣದಲ್ಲಿನ ವಿಷ್ಣುವಿನ ಆರನೇ ಆವತಾರವಾಗಿರುವ ಪರಶುರಾಮನ ಹೆಸರನ್ನು ಈ ಡಕೋಟಾ ಏರ್‌ಕ್ರಾಫ್ಟ್‌ಗೆ ಇಡಲಾಗಿದೆ. 2018ರಲ್ಲಿ ಪರಶುರಾಮ ಏರ್‌ಕ್ರಾಪಫ್ಟ್ ಭಾರತೀಯ ವಾಯುಸೇನೆಯ 86ನೇ ವರ್ಷಾಚರಣೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿತ್ತು.

ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್‌ನ್ನು ರಾಜ್ಯಸಭಾ ಸದಸ್ಯ, ಬಿಜೆಪಿ ವಕ್ತಾರ ರಾಜೀವ್ ಚಂದ್ರಶೇಖರ್ ಖರೀದಿಸಿ ವಾಯುಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆ. ಚಂದ್ರಶೇಖರ್ ತಂದೆ MK ಚಂದ್ರಶೇಕರ್ ಇದೇ ಡಕೋಟಾ ಏರ್‌ಕ್ರಾಫ್ಟ್ ಪೈಲೆಟ್ ಆಗಿ ಸೇವೆ ಸಲ್ಲಿಸಿದ್ದರು.

ಅಕ್ಟೋಬರ್ 26, 1947ರಲ್ಲಿ ಬುಡಕಟ್ಟು ಉಗ್ರರಿಂದ ಶ್ರೀನಗರ ರಕ್ಷಿಸಿದ ಹೆಗ್ಗಳಿಕೆ ಇದೇ ಡಕೋಟ ಏರ್‌ಕ್ರಾಫ್ಟ್‌ಗಿದೆ. ಡಕೋಟಾ ಏರ್‌ಕ್ರಾಫ್ಟ್ ಮೂಲಕ ಸೈನಿಕರನ್ನು ಏರ್‌ಲಿಫ್ಟ್ ಮಾಡಿ, ಶ್ರೀನಗರ ಉಳಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು ಬಾಂಗ್ಲಾಗೆ ಸ್ವಾತಂತ್ರ್ಯ ಕೊಡುವಲ್ಲಿ ಇದೇ ಡಕೋಟಾ ಏರ್‌ಕ್ರಾಫ್ಟ್ ಪ್ರಮುಖ ಪಾತ್ರ ನಿರ್ವಹಿಸಿತ್ತು.
 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?