ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

Published : Jan 24, 2021, 09:43 PM ISTUpdated : Jan 25, 2021, 09:00 AM IST

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ
 

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ.

ಹಿಂದೂ ಪುರಾಣದಲ್ಲಿನ ವಿಷ್ಣುವಿನ ಆರನೇ ಆವತಾರವಾಗಿರುವ ಪರಶುರಾಮನ ಹೆಸರನ್ನು ಈ ಡಕೋಟಾ ಏರ್‌ಕ್ರಾಫ್ಟ್‌ಗೆ ಇಡಲಾಗಿದೆ. 2018ರಲ್ಲಿ ಪರಶುರಾಮ ಏರ್‌ಕ್ರಾಪಫ್ಟ್ ಭಾರತೀಯ ವಾಯುಸೇನೆಯ 86ನೇ ವರ್ಷಾಚರಣೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿತ್ತು.

ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್‌ನ್ನು ರಾಜ್ಯಸಭಾ ಸದಸ್ಯ, ಬಿಜೆಪಿ ವಕ್ತಾರ ರಾಜೀವ್ ಚಂದ್ರಶೇಖರ್ ಖರೀದಿಸಿ ವಾಯುಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆ. ಚಂದ್ರಶೇಖರ್ ತಂದೆ MK ಚಂದ್ರಶೇಕರ್ ಇದೇ ಡಕೋಟಾ ಏರ್‌ಕ್ರಾಫ್ಟ್ ಪೈಲೆಟ್ ಆಗಿ ಸೇವೆ ಸಲ್ಲಿಸಿದ್ದರು.

ಅಕ್ಟೋಬರ್ 26, 1947ರಲ್ಲಿ ಬುಡಕಟ್ಟು ಉಗ್ರರಿಂದ ಶ್ರೀನಗರ ರಕ್ಷಿಸಿದ ಹೆಗ್ಗಳಿಕೆ ಇದೇ ಡಕೋಟ ಏರ್‌ಕ್ರಾಫ್ಟ್‌ಗಿದೆ. ಡಕೋಟಾ ಏರ್‌ಕ್ರಾಫ್ಟ್ ಮೂಲಕ ಸೈನಿಕರನ್ನು ಏರ್‌ಲಿಫ್ಟ್ ಮಾಡಿ, ಶ್ರೀನಗರ ಉಳಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು ಬಾಂಗ್ಲಾಗೆ ಸ್ವಾತಂತ್ರ್ಯ ಕೊಡುವಲ್ಲಿ ಇದೇ ಡಕೋಟಾ ಏರ್‌ಕ್ರಾಫ್ಟ್ ಪ್ರಮುಖ ಪಾತ್ರ ನಿರ್ವಹಿಸಿತ್ತು.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?