ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

Published : Jan 24, 2021, 09:43 PM ISTUpdated : Jan 25, 2021, 09:00 AM IST

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ
 

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ.

ಹಿಂದೂ ಪುರಾಣದಲ್ಲಿನ ವಿಷ್ಣುವಿನ ಆರನೇ ಆವತಾರವಾಗಿರುವ ಪರಶುರಾಮನ ಹೆಸರನ್ನು ಈ ಡಕೋಟಾ ಏರ್‌ಕ್ರಾಫ್ಟ್‌ಗೆ ಇಡಲಾಗಿದೆ. 2018ರಲ್ಲಿ ಪರಶುರಾಮ ಏರ್‌ಕ್ರಾಪಫ್ಟ್ ಭಾರತೀಯ ವಾಯುಸೇನೆಯ 86ನೇ ವರ್ಷಾಚರಣೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿತ್ತು.

ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್‌ನ್ನು ರಾಜ್ಯಸಭಾ ಸದಸ್ಯ, ಬಿಜೆಪಿ ವಕ್ತಾರ ರಾಜೀವ್ ಚಂದ್ರಶೇಖರ್ ಖರೀದಿಸಿ ವಾಯುಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆ. ಚಂದ್ರಶೇಖರ್ ತಂದೆ MK ಚಂದ್ರಶೇಕರ್ ಇದೇ ಡಕೋಟಾ ಏರ್‌ಕ್ರಾಫ್ಟ್ ಪೈಲೆಟ್ ಆಗಿ ಸೇವೆ ಸಲ್ಲಿಸಿದ್ದರು.

ಅಕ್ಟೋಬರ್ 26, 1947ರಲ್ಲಿ ಬುಡಕಟ್ಟು ಉಗ್ರರಿಂದ ಶ್ರೀನಗರ ರಕ್ಷಿಸಿದ ಹೆಗ್ಗಳಿಕೆ ಇದೇ ಡಕೋಟ ಏರ್‌ಕ್ರಾಫ್ಟ್‌ಗಿದೆ. ಡಕೋಟಾ ಏರ್‌ಕ್ರಾಫ್ಟ್ ಮೂಲಕ ಸೈನಿಕರನ್ನು ಏರ್‌ಲಿಫ್ಟ್ ಮಾಡಿ, ಶ್ರೀನಗರ ಉಳಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು ಬಾಂಗ್ಲಾಗೆ ಸ್ವಾತಂತ್ರ್ಯ ಕೊಡುವಲ್ಲಿ ಇದೇ ಡಕೋಟಾ ಏರ್‌ಕ್ರಾಫ್ಟ್ ಪ್ರಮುಖ ಪಾತ್ರ ನಿರ್ವಹಿಸಿತ್ತು.
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!